ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
crime
crime
ಹವಾ ಸೃಷ್ಟಿಸಲು ದಾಳಿ ವಿಡಿಯೋ ಜಾಲತಾಣದಲ್ಲಿ ಹರಿಬಿಟ್ಟು ಜನರಿಗೆ ಭೀತಿ ಹುಟ್ಟಿಸುತ್ತಿದ್ದ ರೌಡಿ ಸೆರೆ!
ಸ್ಥಳೀಯವಾಗಿ ಹವಾ ಸೃಷ್ಟಿಸಲು ತಾನು ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಕೃತ್ಯವನ್ನು ವಿಡಿಯೋ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಭೀತಿ ಸೃಷ್ಟಿಸುತ್ತಿದ್ದ ಕುಖ್ಯಾತ ರೌಡಿಯೊಬ್ಬನನ್ನು ಮುಂಬೈ ನಗರದಲ್ಲಿ ಬಂಧಿಸಿ ಗೋವಿಂದಪುರ ಠಾಣೆ ಪೊಲೀಸರು ಕರೆ ತಂದಿದ್ದಾರೆ.
ಅನೈತಿಕ ಸಂಬಂಧ ಶಂಕೆಯಿಂದ ಹತ್ಯೆ
ತನ್ನ ಪತ್ನಿ ಜತೆ ಅನೈತಿಕ ಸಂಬಂಧ ಶಂಕೆ ಹಿನ್ನಲೆಯಲ್ಲಿ ಅಕ್ಕಸಾಲಿಗನನ್ನು ಕೊಲೆ ಮಾಡಿದ್ದ ಮೃತನ ಷಡ್ಕ ಸೇರಿದಂತೆ ಇಬ್ಬರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಗಮನ ಬೇರೆಡೆಗೆ ಸೆಳೆದು ಕದಿಯುತ್ತಿದ್ದವರ ಬಂಧನ
ನಗರದಲ್ಲಿ ಜನರರ ಗಮನ ಬೇರೆಡೆ ಸೆಳೆದು ಮೊಬೈಲ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಾಹನ ಕಳವು ಕೃತ್ಯದಲ್ಲಿ ತೊಡಗಿದ್ದ ಇಬ್ಬರನ್ನು ಜ್ಞಾನಭಾರತಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪತ್ನಿಯ ಶೀಲ ಶಂಕಿಸಿ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆಗೈ ಪತಿಯ ಬಂಧನ!
ಪತ್ನಿಯ ಶೀಲ ಶಂಕಿಸಿ ರಸ್ತೆಯಲ್ಲಿ ಅಟ್ಟಾಡಿಸಿಕೊಂಡು ಮಾರಕಾಸ್ತ್ರದಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದ ಪತಿಯನ್ನು ಜೀವನಭಿಮಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸರ್ಕಾರಿ ನೌಕರಿ ಆಮೀಷವೊಡ್ಡಿ ಲಕ್ಷಾಂತರ ರು. ಪಡೆದು ವಂಚನೆ!
ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ನಿರುದ್ಯೋಗಿಗಳಿಂದ ಲಕ್ಷಾಂತರ ರು. ಪಡೆದು ವಂಚನೆ ಮಾಡುತ್ತಿದ್ದ ದಂಪತಿಯನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮನೆ ಲೀಜ್ಗೆ ಇದೆ ಎಂದು ವಂಚನೆ: ದಂಪತಿಗಳ ಬಂಧನ
ಮನೆ ಲೀಜ್ಗೆ ಲಭ್ಯವಿದೆ ಎಂದು ಟ್ರೋಲೆಕ್ಸ್ ಕಂಪನಿ ಮೂಲಕ ಜಾಹೀರಾತು ಹೊರಡಿಸಿ ಲೀಜ್ಗೆ ಬಂದವರಿಗೆ ಮನೆ ನೀಡದೆ ಹಣ ಪಡೆದು ವಂಚಿಸುತ್ತಿದ್ದ ನಯ ವಂಚಕ ದಂಪತಿಯನ್ನು ಆನೇಕಲ್ ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿದ್ದಾರೆ.
ವಿಳಾಸ ಕೇಳುವ ನೆಪದಲ್ಲಿ ಸೈಕಲ್ ಸವಾರನ ಸುಲಿಗೆ
ಮೂವರು ಬೈಕ್ನಲ್ಲಿ ಬಂದವರು ಸೈಕಲ್ ಸವಾರರನ್ನು ಅಡ್ಡಗಟ್ಟಿ ₹100, ಮೊಬೈಲ್ ದರೋಡೆ ಮಾಡಿರುವ ಘಟನೆ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಗ್ನ ದೃಶ್ಯ ಸೆರೆ ಹಿಡಿದು ನಟನಿಂದ ಬ್ಲ್ಯಾಕ್ಮೇಲ್; ನಟನೆಗೆ ಅವಕಾಶ ಕೊಡಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ
ಮದುವೆಯಾಗುವುದಾಗಿ ನಂಬಿಸಿ ಯುವತಿ ಜತೆಗೆ ಲೈಂಗಿಕ ಸಂಪರ್ಕ ಬೆಳೆಸಿ ವಿಡಿಯೊ ಸೆರೆ ಹಿಡಿದು ಇದೀಗ ಆ ವಿಡಿಯೊ ಮುಂದಿಟ್ಟು ಯುವತಿಗೆ ಬ್ಲ್ಯಾಕ್ ಮೇಲ್ ಮಾಡಿ ಬೆದರಿಕೆ ಹಾಕಿದ ಆರೋಪದಡಿ ಸಿನಿಮಾ ಸಹ ನಟನೊಬ್ಬನ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹೋಟೆಲಲ್ಲಿ ಹಣ ದೋಚುತ್ತಿದ್ದ ಕ್ಯಾಷಿಯರ್ನ ಹಿಡಿದ ಮಾಲಿಕ
ನಗರದ ಪ್ರತಿಷ್ಠಿತ ಹೋಟೆಲ್ಗಳಲ್ಲಿ ಕ್ಯಾಷಿಯರ್ ಕೆಲಸಕ್ಕೆ ಸೇರಿಕೊಂಡು ಗ್ರಾಹಕರು ನೀಡುವ ಹಣವನ್ನು ದೋಚಿ ಪರಾರಿ ಆಗುತ್ತಿದ್ದ ಆರೋಪಿಯನ್ನು ಕೆ.ಆರ್.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಂಗಿಯ ಎಂಗೇಜ್ಮೆಂಟ್ಗೆ ಬರಲಿಲ್ಲ ಎಂದು ಪತ್ನಿಗೆ ಇರಿದ ಪತಿ ಬಂಧನ
ತನ್ನ ತಂಗಿಯ ನಿಶ್ಚಾರ್ಥಕ್ಕೆ ಬಾರದ ಪತ್ನಿಯ ಜತೆ ಜಗಳ ತೆಗೆದ ಪತಿ, ಆಕೆಗೆ ಚಾಕು ಇರಿದು ಕೊಲ್ಲಲು ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
< previous
1
...
229
230
231
232
233
234
235
236
237
...
273
next >
Top Stories
ಮಕ್ಕಳಿಗಾಗಿ ಪರಿಗಣಿಸಬಹುದಾದ 5 ಅತ್ಯುತ್ತಮ ಹೂಡಿಕೆಗಳು
ಬಿಹಾರ ಸರ್ಕಾರ ರಚನೆಗೆ ನಿತೀಶ್ ಸಿದ್ಧತೆ ಶುರು : ನ. 20ಕ್ಕೆ ಬಿಹಾರ ನೂತನ ಸರ್ಕಾರದ ಪ್ರಮಾಣ
ಚೀನಾ ಹಿಂದಿಕ್ಕುವುದು ಅಸಾಧ್ಯವಲ್ಲ : ಮೂರ್ತಿ
ಬೆನ್ಜ್ ಕಾರು ಗ್ರಾಹಕರಲ್ಲಿ ಶೇ.15ರಷ್ಟು ಮಹಿಳೆಯರು
ಪ್ರಾಣಿಗಳ ಸಾವಿಗೆ ಕಾರಣರಾದವರ ಮೇಲೆ ಶಿಸ್ತುಕ್ರಮ