ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
crime
crime
ಹಳೇ ವೈಷಮ್ಯ: ಚಾಕು ಇರಿತಕ್ಕೆ ಓರ್ವ ಬಲಿ
ಹಳೇ ವೈಷಮ್ಯದಿಂದ ನಡೆದ ಗಲಾಟೆಯಲ್ಲಿ ಚಾಕು ಇರಿತಕ್ಕೆ ಒಳಗಾದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೇ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರ ನಡೆದಿದೆ.
ಪೊಲೀಸ್ ಮುಖ್ಯಪೇದೆ ಆತ್ಮಹತ್ಯೆ<bha>;</bha> ಅಧಿಕಾರಿಗಳ ಕಿರುಕುಳ ಆರೋಪ
ನಗರದ ಡಿಎಆರ್ ಪೊಲೀಸ್ ಮುಖ್ಯಪೇದೆ ಪ್ರಕಾಶ್ ನಾಯ್ಕ (25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿರಿಯ ಅಧಿಕಾರಿಗಳ ಕಿರುಕುಳವೇ ಪ್ರಕಾಶ್ ನಾಯ್ಕ ಸಾವಿಗೆ ಕಾರಣ ಎಂದು ಪೋಷಕರು ದೂರು ದಾಖಲಿಸಿದ್ದಾರೆ.
ಚೈತ್ರಾ ಕೇಸ್: ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್
ಉದ್ಯಮಿ ಗೋವಿಂದಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರು. ಪಡೆದು ವಂಚನೆ ಪ್ರಕರಣ ಸಂಬಂಧ ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್ ನೀಡಿದೆ.
ಪೋಕ್ಸೋ ಪ್ರಕರಣ: ಖಾಸಗಿ ಶಾಲೆಗೆ ಜಾರಿ
ಹಿರೇಹಡಗಲಿ ಪೊಲೀಸ್ ಠಾಣೆ ವ್ಯಾಪ್ತಿಯ ಖಾಸಗಿ ಶಾಲೆಯೊಂದರ 8ನೇ ತರಗತಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನೋಟಿಸ್ ಜಾರಿ ಮಾಡಿದೆ.
ಮೊಬೈಲ್ ಆ್ಯಪ್ ಮೂಲಕ ಲಕ್ಷಾಂತರ ರು. ವಂಚನೆ
ಜನರ ಹಣವನ್ನು "ಎಪಿಎಂ ಲಿಂಕ್ ಆ್ಯಪ್ " ಮೂಲಕ ನುಂಗಿದ ಭೂಪರು ಇದೀಗ ಆ್ಯಪ್ನ್ನು ಅನ್ ಇನ್ಸ್ಟಾಲ್ ಮಾಡಿ ನಾಪತ್ತೆಯಾಗಿದ್ದಾರೆ.
ಭಕ್ತರ ಸೋಗಿನಲ್ಲಿ ಜಿಲ್ಲೆಯ ದೇಗುಲಗಳಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಭಕ್ತರ ಸೋಗಿನಲ್ಲಿ ಜಿಲ್ಲೆಯ ದೇಗುಲಗಳಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಮಿಮ್ಸ್ ಬಿಲ್ಲಿಂಗ್ ಕೌಂಟರ್ನಲ್ಲಿ ₹1.20 ಲಕ್ಷ ರು. ಕಳ್ಳತನ
ಮಿಮ್ಸ್ ಬಿಲ್ಲಿಂಗ್ ಕೌಂಟರ್ನಲ್ಲಿ ₹1.20 ಲಕ್ಷ ರು. ಕಳ್ಳತನ
ತುರುವೆಕೆರೆ: ಹಾಡುಹಗಲೇ ಗೃಹಿಣಿಯ ಕಗ್ಗೊಲೆ
ಹಾಡುಹಗಲೇ ಗೃಹಿಣಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಂಪಿಗೆ ಹೊಸಳ್ಳಿ ಬಳಿಯ ಡಿ.ಪಾಳ್ಯದಲ್ಲಿ ನಡೆದಿದೆ. ಕೊಲೆಗೀಡಾದ ಮಹಿಳೆಯನ್ನು ಡಿ.ಪಾಳ್ಯದ ನಿವಾಸಿ ಶಿವಮ್ಮ (೫೫) ಎಂದು ಗುರುತಿಸಲಾಗಿದೆ.
ದಸರಾ ಯುವ ಸಂಭ್ರಮಕ್ಕೆ ವರ್ಣರಂಜಿತ ಚಾಲನೆ
ದಸರಾ ಯುವ ಸಂಭ್ರಮಕ್ಕೆ ವರ್ಣರಂಜಿತ ಚಾಲನೆ
ಅಪರಿಚಿತ ಶವಗಳ ಪತ್ತೆ
ಅಪರಿಚಿತ ಶವಗಳ ಪತ್ತೆ
< previous
1
...
231
232
233
234
235
236
237
238
239
next >
Top Stories
ಡಿಕೆಶಿ ಉನ್ನತ ಸ್ಥಾನಕ್ಕೇರಬೇಕೆಂಬ ಆಸೆ - ಅವರು ಮೋಸ್ಟ್ ಕಾಂಗ್ರೆಸ್ ರಾಯಲಿಸ್ಟ್ : ಶಾಸಕ
300 ಎಕರೆ ಅರಣ್ಯ ಒತ್ತುವರಿ ತೆರವು : ಸಚಿವ ಈಶ್ವರ ಖಂಡ್ರೆ
ತೆಲುಗು ಭಾಷೆಯ ಪಲ್ಲಿ ತೆಗೆದು ‘ಭಾಗ್ಯನಗರ’ ಪಟ್ಟ : ಸಂಭ್ರಮಾಚರಣೆ
ಬಿಸಿಯೂಟಕ್ಕೂ ತಟ್ಟಿದ ತರಕಾರಿ ಬೆಲೆ ಏರಿಕೆ ಬಿಸಿ
ಅಂತರಿಕ್ಷದಿಂದ ಶುಕ್ಲಾ ವಿದ್ಯಾರ್ಥಿಗಳ ಜತೆ ಇಂದು ಸಂವಾದ