ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
crime
crime
ರೈಲುಗಳಲ್ಲಿ ಸಾಗಿಸುತ್ತಿದ್ದ ₹60 ಲಕ್ಷದಗಾಂಜಾ ಜಪ್ತಿ: 7 ಪೆಡ್ಲರ್ಗಳ ಬಂಧನ
ಬೇರೆ ರಾಜ್ಯಗಳಿಂದ ನಗರಕ್ಕೆ ರೈಲಿನಲ್ಲಿ ಸಾಗಿಸುತ್ತಿದ್ದ ಗಾಂಜಾ ಜಪ್ತಿ ಮಾಡಿದ ಬೆಂಗಳೂರು ರೈಲ್ವೆ ಪೊಲೀಸರು
ವಂಚನೆ ಪ್ರಕರಣ: ಏಳು ಆರೋಪಿಗಳ ಬಂಧನ
ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ಆಪ್ತ ಗೋಕಾಕದ ನಿವಾಸಿ ಸಿದ್ದನಗೌಡ ಬಿರಾದಾರ ಅವರನ್ನು ವಂಚನೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕತಿ ಪೊಲೀಸರು ಮಹಿಳೆ ಸೇರಿದಂತೆ ಏಳು ಆರೋಪಿಗಳನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ : ಸಾವು ನಿಗೂಢ
ಚಿತ್ರದುರ್ಗ ನಗರದ ಹೊರವಲಯದ ನಿವೃತ್ತ ಎಂಜಿನಿಯರ್ವೊಬ್ಬರ ಮನೆಯಲ್ಲಿ ಒಟ್ಟು ಐದು ಅಸ್ಥಿಪಂಜರಗಳು ಪತ್ತೆಯಾಗಿದ್ದು, ಅಚ್ಚರಿ, ಆತಂಕ ಮೂಡಿಸಿದೆ. ಮೂರ್ನಾಲ್ಕು ವರ್ಷಗಳ ಹಿಂದೆಯೇ ಐವರೂ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಅಪಾರ್ಟ್ಮೆಂಟಿನ ಈಜುಕೊಳಕ್ಕೆಬಿದ್ದು 10 ವರ್ಷದ ಬಾಲಕಿ ಸಾವು
ಆಟ ಆಡುವಾಗ ಪ್ರೆಸ್ಟೀಜ್ ಲೇಕ್ಸೈಡ್ ಹ್ಯಾಬಿಟೆಟ್ ಅಪಾರ್ಟ್ಮೆಂಟ್ನ ಈಜು ಕೊಳಕ್ಕೆ ಬಿದ್ದು ಬಾಲಕಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ವರ್ತೂರಿನಲ್ಲಿ ನಡೆದಿದೆ.
ಪಾರ್ಟಿಗಳನ್ನು ಆಯೋಜಿಸಿ ಡ್ರಗ್ಸ್ಮಾರುತ್ತಿದ್ದ ಡಿಜೆ ಸೇರಿ ಐವರ ಸೆರೆ
ಪಾರ್ಟಿ ಆಯೋಜಿಸಿ ಬಳಿಕ ಗ್ರಾಹಕರಿಗೆ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಡಿಜೆ ಮತ್ತು ಸ್ನೇಹಿತರ ಬಂಧನ.
ಕಂಪನಿಯ ₹1 ಕೋಟಿ ಸ್ವಂತಕ್ಕೆಬಳಸಿಕೊಂಡ ನೌಕರ: ದೂರು
ಕಂಪನಿಯ ಹಣ ದುರ್ಬಳಕೆ ಮಾಡಿಕೊಂಡು ಫ್ಲಾಟ್ ಖರೀದಿಸಿದ ನೌಕರನ ವಿಚಾರಣೆ
ಸಾವನದುರ್ಗಲ್ಲಿ ನಾಪತ್ತೆ ಆಗಿದ್ದ ಬೆಂಗ್ಳೂರಿನ ಟೆಕಿ ಶವವಾಗಿ ಪತ್ತೆ
ಸಾವನದುರ್ಗದಲ್ಲಿ ಚಾರಣೆ ಮಾಡಲು ಹೋಗಿ ನಾಪತ್ತೆಯಾಗಿದ್ದ ಸಾವನದುರ್ಗಲ್ಲಿ ನಾಪತ್ತೆ ಆಗಿದ್ದ ಬೆಂಗಳೂರಿನ ಟೆಕ್ಕಿ ಶವವಾಗಿ ಪತ್ತೆ. ಉತ್ತರಪ್ರದೇಶ ಮೂಲದ ಯುವಕ ಗಗನ್ ದೀಪ್ ಸಿಂಗ್ ಶವ ಗುರುವಾರ ಪತ್ತೆ.
ಕರವೇ ಅಧ್ಯಕ್ಷರಿಗೆ ಮುಂಬೈನಿಂದ ಕೊಲೆ ಬೆದರಿಕೆ
ಕರವೇ ಅಧ್ಯಕ್ಷ ನಾರಾಯಣಗೌಡ ಅವರಿಗೆ ಮುಂಬೈನಿಂದ ಕೊಲೆ ಬೆದರಿಕೆ ಕರೆಯೊಂದು ಬಂದಿದ್ದು, ಈ ಕುರಿತು ದೂರು ದಾಖಲಾಗಿದೆ.
ನಿಮ್ಹಾನ್ಸ್ನಲ್ಲಿ ಬಯಾಪ್ಸ್ ಕದ್ದು ಕೇರಳಕ್ಕೆ ಮಾರಾಟ!
ಬೆಂಗಳೂರಿನ ನಿಮ್ಹಾನ್ಸ್ ಬಯಾಪ್ಸ್ ಸ್ಯಾಂಪಲ್ಸ್ ಮಾರಾಟ ಮಾಡಿದ ಸಿಬ್ಬಂದಿ: ದೂರು
ಮೇಲ್ಸೇತುವೆಯಿಂದ ಜಿಗಿದು ಗೃಹಿಣಿ ಆತ್ಮಹತ್ಯೆ ಯತ್ನ
ಬೆಂಗಳೂರಿನ ನೈಸ್ ರಸ್ತೆ ಬಳಿಯ 60 ಅಡಿ ಎತ್ತರದ ಮೇಲ್ಸೇತುವೆಯಿಂದ ಬಿದ್ದು ಗೃಹಿಣಿ ಆತ್ಮಹತ್ಯೆಗೆ ಯತ್ನಸಿದ ಘಟನೆ ನಡೆದಿದೆ.
< previous
1
...
253
254
255
256
257
258
259
260
261
...
273
next >
Top Stories
ರಾಜ್ಯಾದ್ಯಂತ ಐಟಿ ಕ್ಲಸ್ಟರ್ : ಮುಖ್ಯಮಂತ್ರಿ ಸಿದ್ದರಾಮಯ್ಯ
ಬಿಹಾರ ಚುನಾವಣೆ ಬೆನ್ನಲ್ಲೇ ರಾಜ್ಯ ಬಿಜೆಪಿ ಹಿರಿಯ ನಾಯಕರ ಮನೆಗೆ ವಿಜಯೇಂದ್ರ ಭೇಟಿ
ಸರ್ಕಾರದ ‘ಕಿಯೋ’ ಕಂಪ್ಯೂಟರ್ ₹18,999ಗೆ ಲಭ್ಯ!
ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿ ಕಾಮಿಗಳು : ಬಿಳಿಮಲೆ ವಿವಾದ!
60 ಅಡಿ ಆಳದ ಕಾಲುವೆಯಲ್ಲಿ ಸಿಲುಕಿದ್ದ ಕಾಡಾನೆ ರಕ್ಷಣೆ