ಟಿವಿ ನೋಡುವ ನೆಪದಲ್ಲಿ ಮನೆಗೆ ತೆರಳಿ ಮನೆ ಮಾಲೀಕಳನ್ನು ಕೊಂದು ಚಿನ್ನದ ಸರ ದೋಚಿದ್ದ ಬಾಡಿಗೆದಾರರ ದಂಪತಿಯನ್ನು ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರಹಳ್ಳಿ ನಿವಾಸಿಗಳಾದ ಪ್ರಸಾದ್ ಶ್ರೀಶೈಲ ಮಕಾಯ್ ಹಾಗೂ ಆತನ ಪತ್ನಿ ಸಾಕ್ಷಿ ಹಣಮಂತ ಹೊದ್ಲೂರು ಬಂಧಿತರು
ವಿಶೇಷ ಪೂಜೆ ಸಲ್ಲಿಸಿ ಹಣದ ಮಳೆ ಸುರಿಸುವುದಾಗಿ ನಂಬಿಸಿ ಜನರಿಗೆ ವಂಚಿಸುತ್ತಿದ್ದ ನಕಲಿ ಸ್ವಾಮೀಜಿ ಹಾಗೂ ಆತನ ಕೆಲವಾರು ಶಿಷ್ಯರನ್ನು ಪೊಲೀಸರು ಬಂಧಿಸಿ 18 ಲಕ್ಷ ರು. ಜಪ್ತಿ ಮಾಡಿದ್ದಾರೆ.
ಬೀದಿ ನಾಯಿಯೊಂದರ ಮೇಲೆ ವಿಕೃತ ಕಾಮಿಗಳು ಸಾಮೂಹಿಕ ಅತ್ಯಾ*ರ ಎಸೆಗಿದ ಆರೋಪದಡಿ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕನಾಯಕನಹಳ್ಳಿಯ ಅಪಾರ್ಟ್ಮೆಂಟ್ವೆಂದರ ನಿವಾಸಿ ದಿತಿಪ್ರಿಯಾ ಎಂಬುವವರು ನೀಡಿದ ದೂರಿನ ಮೇರೆಗೆ ಎಫ್ಐಆರ್