ನನ್ನ ಅತ್ತೆ ಕಾಟ ಜಾಸ್ತಿ ಆಗಿದೆ ಅವರನ್ನು ಸಾಯಿಸಲು ಮಾತ್ರೆ ಕೊಡಿ ಎಂದು ಸೊಸೆಯೊಬ್ಬರು ವೈದ್ಯರಿಗೆ ಸಂದೇಶ ಕಳುಹಿಸಿರುವ ವಿಚಿತ್ರ ಘಟನೆ ನಡೆದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಸಹಿಯನ್ನೇ ನಕಲು ಮಾಡಿ ನಕಲಿ ನೇಮಕಾತಿ ಆದೇಶ ಸೃಷ್ಟಿಸಿದ ಆಸಾಮಿಯೊಬ್ಬ ಇಬ್ಬರಿಗೆ 31 ಲಕ್ಷ ರು. ವಂಚಿಸಿದ್ದಾನೆ. ಆತನ ವಿರುದ್ಧ ನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಫೆ.18ರ ತಡರಾತ್ರಿ ಶ್ರೀರಂಗಪಟ್ಟಣ- ಕೆಆರ್ ಪೇಟೆ ಮುಖ್ಯ ರಸ್ತೆ ಮಾರ್ಗದಲ್ಲಿ ಬರುವ ಹರವು ಗ್ರಾಪಂ ವ್ಯಾಪ್ತಿಯ ಎಲೆಕೆರೆ ಹ್ಯಾಂಡ್ ಪೋಸ್ಟ್ ವೃತ್ತದ ಬಳಿ ಮಾರುತಿ 800 ಕಾರ್ನಲ್ಲಿ 2040 ಕೆ.ಜಿ ಒಣ ಗಾಂಜಾವನ್ನು ಸಾಗಿಸುತ್ತಿದ್ದ ಯೂನಸ್ ಬಿನ್ ಅಜ್ಮಲ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು
ಹಣಕಾಸು ಸಮಸ್ಯೆಯಿಂದಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಮೈಸೂರಿನ ವಿಶ್ವೇಶ್ವರನಗರದ ಸಂಕಲ್ಪ್ ಸೇರಿನ್ ಅಪಾರ್ಟ್ಮೆಂಟ್ನಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ.
ಕಮಾಂಡ್ ಆಸ್ಪತ್ರೆಯ ವಿಸ್ತರಣೆಗೆ 530 ಮರ ಹಾಗೂ ಉಪನಗರ ರೈಲು ಯೋಜನೆಯಡಿ (ಬಿಎಸ್ಆರ್ಪಿ) ಅಂಬೇಡ್ಕರ್ ನಗರ ಮತ್ತು ಮುದ್ದೇನಹಳ್ಳಿ ಮಾರ್ಗದಲ್ಲಿ 1988 ಮರಗಳನ್ನು ತೆರವುಗೊಳಿಸಲು ಕರ್ನಾಟಕ ರೈಲ್ವೆ ಮೂಲಸೌಲಭ್ಯ ಅಭಿವೃದ್ಧಿ ಪ್ರಾಧಿಕಾರಕ್ಕೆ (ಕೆ-ರೈಡ್) ಅನುಮತಿ ನೀಡಿ ಹೈಕೋರ್ಟ್ ಆದೇಶಿಸಿದೆ.