ಸಿಲಿಂಡರ್ ಸೋರಿಕೆಯಿಂದ ಬೆಂಕಿ : ಗೃಹಪಯೋಗಿ ವಸ್ತುಗಳು ಸುಟ್ಟು ನಾಶ ; ಯುವಕನಿಗೆ ಗಾಯಸಿಲಿಂಡರ್ ಸೋರಿಕೆಯಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ಗೃಹಪಯೋಗಿ ವಸ್ತುಗಳು ಸುಟ್ಟು, ಮನೆಯಲ್ಲಿದ್ದ ಯುವಕ ಗಾಯಗೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸ್ವಾಮಿ ಪುತ್ರ ಗೌತಮ್ ಗಾಯಗೊಂಡರು.