ಕುಂಭಮೇಳದಲ್ಲಿ ಭಾಗಿಯಾಗಲು ಭಕ್ತರ ದಂಡು ಹರಿದುಬರುವುದು ಮುಂದುವರೆದಿದ್ದು, ಪ್ರಯಾಗರಾಜ್ಗೆ ಹೋಗುವ ಹಾದಿಯಲ್ಲಿ ನಿರ್ಮಾಣವಾಗಿರುವ 250-300 ಕಿ.ಮೀ ಉದ್ದದಷ್ಟು ಟ್ರಾಫಿಕ್ ಜಾಮ್ ಸೋಮವಾರವೂ ಮುಂದುವರೆದಿದೆ.
ಚಲಿಸುತ್ತಿದ್ದ ಖಾಸಗಿ ಪ್ರವಾಸಿ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮಗೊಂಡಿರುವ ಘಟನೆ ತಾಲೂಕಿನ ಹೊಸಬೂದನೂರು ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಆದಿಚುಂಚನಗಿರಿ ಆಸ್ಪತ್ರೆಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿಬಂದು ನಾಗಮಂಗಲ ತಾಲೂಕಿನ ಗಡಿಭಾಗದ ಖರಡ್ಯ ಕೆರೆಗೆ ಹಾರಿ ಸಾವನ್ನಪ್ಪಿರುವ ಘಟನೆ ಶನಿವಾರ ಸಂಭವಿಸಿದೆ.