ಮಂಚೇಗೌಡ ರಸ್ತೆ ದಾಟಲು ಬೈಕ್ ನಿಲ್ಲಿಸಿಕೊಂಡು ನಿಂತಿದ್ದ ವೇಳೆ ಮದ್ದೂರು ಕಡೆಯಿಂದ ಅತಿವೇಗವಾಗಿ ಬಂದ ಬುಲೆಟ್ ಬೈಕ್ ಡಿಕ್ಕಿಯಾಗಿ ಮಂಚೇಗೌಡ ತೀವ್ರ ಗಾಯಗೊಂಡಿದ್ದಾರೆ. ಜತೆಯಲ್ಲಿದ್ದ ಮಹೇಶ್ ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಹಾಡಹಗಲೇ ಬ್ಯಾಂಕ್ ಎಟಿಎಂಗಳಿಗೆ ಹಣ ಸಾಗಿಸುತ್ತಿದ್ದ ಸಿಬ್ಬಂದಿ ಮೇಲೆ ಗುಂಡು ಹಾರಿಸಿ 83 ಲಕ್ಷ ರು. ದೋಚಿದ ಆರೋಪಿಗಳ ಪತ್ತೆಗೆ ಮುಗಿ ಬಿದ್ದಿರುವ ಪೊಲೀಸ್ ತಂಡ ತನಿಖೆಯಲ್ಲಿ ಕೊಂಚ ಪ್ರಗತಿ ಸಾಧಿಸಿದೆ
ಮದ್ಯ ಬಿಡಿಸುವ ಸಲುವಾಗಿ ಮದ್ಯವರ್ಜನ ಕೇಂದ್ರದಲ್ಲಿ ದಾಖಲಾಗಿದ್ದ ವ್ಯಕ್ತಿಯೊಬ್ಬ ದಿಢೀರ್ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಇತ್ತೀಚಿನ ದಿನಗಳಲ್ಲಿ ಯುವ ಸಮೂಹ ಮಾನಸಿಕ ಒತ್ತಡ, ಖಿನ್ನತೆಗೆ ಒಳಗಾಗಿ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇದೀಗ ಇಂತಹದೇ ಘಟನೆಯೊಂದು ಮಾದನಾಯಕನಹಳ್ಳಿ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.