ಖಾಸಗಿ ಸುದ್ದಿವಾಹಿನಿ ಮಾಜಿ ನಿರೂಪಕಿ ದಿವ್ಯಾ ವಂಸತ್ ಮತ್ತು ಆಕೆಯ ಸ್ನೇಹಿತ ಕೃಷ್ಣ ಮೂರ್ತಿ ಎಂಬಾತನ ವಿರುದ್ಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬಿಗ್ಬಾಸ್ ಖ್ಯಾತಿಯ ನಟಿ ನಮ್ರತಾ ಗೌಡ ಅವರಿಗೆ ರಾಜಕಾರಣಿಗಳ ಜೊತೆಗೆ ಪೇಯ್ಡ್ ಡೇಟಿಂಗ್ ನಡೆಸುವಂತೆ ಅಪರಿಚಿತನೊಬ್ಬ ಸೋಷಿಯಲ್ ಮೀಡಿಯಾ ಮೂಲಕ ಒತ್ತಾಯಿಸಿದ್ದಾನೆ.
ಎರಡು ಬೈಕ್ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಜೆಡಿಎಸ್ ಮುಖಂಡ ಸಾವನ್ನಪ್ಪಿರುವ ಘಟನೆ ಕೆ.ಆರ್.ಪೇಟೆ ತಾಲೂಕಿನ ಹೊಸಹೊಳಲು- ಕತ್ತರಘಟ್ಟ ಗೇಟ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.