ಮುಖ್ಯಮಂತ್ರಿ ಚಿನ್ನದ ಪದಕ್ಕೆ ಭಾಜನವಾಗಿದ್ದ ಇನ್ಸ್ಪೆಕ್ಟರ್ ಮೇಲೆ ಬೇನಾಮಿ ಆಸ್ತಿ ವಿಚಾರಕ್ಕೆ ಲೋಕಾ ದಾಳಿಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬೇನಾಮಿ ಆಸ್ತಿ ವಿಚಾರದ ಸುಳಿಯಲ್ಲಿ ಸಿಲುಕಿದ್ದು, ಲೋಕಾಯುಕ್ತ ಪೊಲೀಸರು ದಾಳಿ ನಡೆಸುವ ಮಾಹಿತಿ ತಿಳಿಯುತ್ತಿದ್ದಂತೆ ಬಂಧನ ಭೀತಿಯಿಂದ ಪರಾರಿಯಾಗಿ ಮರಳಿ ಠಾಣೆಗೆ ಹಾಜರಾಗಿರುವ ಘಟನೆ ನಡೆದಿದೆ.