ಜಮೀನಿನ ವಿವಾದ ವಿಚಾರವಾಗಿ ಪೊಲೀಸ್ ಠಾಣೆಗೆ ಆಗಮಿಸಿದ್ದ ಯುವಕ ಠಾಣೆ ಎದುರೇ ಪೇದೆಗೆ ಹಲ್ಲೆ ನಡೆಸಿ ಪೊಲೀಸರ ಅತಿಥಿಯಾಗಿರುವ ಘಟನೆ ಪಟ್ಟಣದಲ್ಲಿ ಶನಿವಾರ ನಡೆದಿದೆ.
ಆರ್ಆರ್ ನಗರ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆಸಿದ ಮೂವರು ಆರೋಪಿಗಳಿಗೆ ನಗರದ 3ನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ.