ಅನೈತಿಕ ಸಂಬಂಧ: ವಿವಾಹಿತರಿಬ್ಬರು ಪ್ರತ್ಯಕ ಕಡೆ ಆತ್ಮಹತ್ಯೆ..!ಅನೈತಿಕ ಸಂಬಂಧ ಕುಟುಂಬದವರಿಗೆ ಗೊತ್ತಾದ ಹಿನ್ನೆಲೆಯಲ್ಲಿ ವಿವಾಹಿತರಿಬ್ಬರು ಭಯಗೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮದ್ದೂರು ತಾಲೂಕಿನಲ್ಲಿ ಜರುಗಿದೆ. ಕೆ.ಬೆಳ್ಳೂರು ಗ್ರಾಮದ ಸೃಷ್ಟಿ (20) ಶಿಂಷಾ ನದಿಗೆ ಹಾರಿ ಸಾವನ್ನಪ್ಪಿದ್ದರೆ, ಬನಹಳ್ಳಿಯ ಪ್ರಸನ್ನ (25) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.