ಜೈಲಲ್ಲಿ ಇಂಥವರಿಗೆ ರಾಜಾತಿಥ್ಯ ಕೊಟ್ರೆ ಹುಷಾರ್ : ಸುಪ್ರೀಂ ಕಿಡಿಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಅವರ ಗೆಳತಿ ಪವಿತ್ರಾ ಗೌಡ ಹಾಗೂ ಸಹಚರರು ಸೇರಿ 7 ಆರೋಪಿಗಳಿಗೆ ಗುರುವಾರ ಭಾರೀ ಹಿನ್ನಡೆಯಾಗಿದ್ದು, ಈ ಎಲ್ಲ 7 ಮಂದಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದು ಮಾಡಿದೆ.