ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಬೆನ್ನುಹುರಿ ಹಾಗೂ ಕಾಲಿಗೆ ಚಿಕಿತ್ಸೆ ಪಡೆಯುವ ಸಲುವಾಗಿ ಶುಕ್ರವಾರ ಬೆಂಗಳೂರಿನ ಬಿಜಿಎಸ್ ಗ್ಲೆನೆಗಲ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.