ಜಾತಕದಲ್ಲಿ ದೋಷ ಹಾಗೂ ದೇಹದಲ್ಲಿ ಹದಿನೈದು ಪ್ರೇತಾತ್ಮಗಳಿವೆ ಎಂದು ಹೆದರಿಸಿ ಶಾಂತಿ ಪೂಜೆ ನೆಪದಲ್ಲಿ ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಅವರಿಂದ ಸುಮಾರು 6 ಲಕ್ಷ ರು. ಪಡೆದು ವಂಚಿಸಿದ ಆರೋಪ
ಇತ್ತೀಚೆಗೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬಳಿಕ ಮತ್ತೊಂದು ಇರಿತ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.
ಖಾಸಗಿ ಸುದ್ದಿವಾಹಿನಿ ಮಾಜಿ ನಿರೂಪಕಿ ದಿವ್ಯಾ ವಂಸತ್ ಮತ್ತು ಆಕೆಯ ಸ್ನೇಹಿತ ಕೃಷ್ಣ ಮೂರ್ತಿ ಎಂಬಾತನ ವಿರುದ್ಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.