ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ : ಲೋಕಾಯುಕ್ತಕ್ಕೆ ಮತ್ತೆರಡು ದೂರು ಸಲ್ಲಿಸಿದ ಸ್ನೇಹಮಯಿಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ನಿವೇಶನ ಹಂಚಿಕೆ ಅಕ್ರಮ ಸಂಬಂಧ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತಕ್ಕೆ ಮತ್ತೆರಡು ದೂರು ನೀಡಿದ್ದಾರೆ. ಮುಡಾದ ಹಿಂದಿನ ಆಯುಕ್ತರಿಬ್ಬರು ನೂರಾರು ಕೋಟಿ ವಂಚನೆ ಮಾಡಿದ್ದು, ಅವರ ವಿರುದ್ಧ ತನಿಖೆಗೆ ಆಗ್ರಹಿಸಿದ್ದಾರೆ.