ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
crime
crime
ಮೈಸೂರು ರಸ್ತೆಯ ನಗರ ಮೀಸಲು ಶಸಸ್ತ್ರ ಪಡೆ ಕೇಂದ್ರ ಘಟಕ ಆಡಳಿತ ಶಾಖೆಯಲ್ಲಿ ₹60 ಲಕ್ಷ ಅಕ್ರಮ: ಕೇಸ್ ದಾಖಲು
ಮೈಸೂರು ರಸ್ತೆಯ ನಗರ ಮೀಸಲು ಶಸಸ್ತ್ರ ಪಡೆ (ಸಿಎಆರ್) ಕೇಂದ್ರ ಘಟಕ ಆಡಳಿತ ಶಾಖೆಯಲ್ಲಿ ₹50.89 ಲಕ್ಷ ಅವ್ಯವಹಾರ ಆರೋಪದ ಸಂಬಂಧ ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಡಿದು ಬಾಡಿಗೆದಾರ ಯುವತಿಗೆ ಹಲ್ಲೆ: ಖಾಸಗಿ ಅಪಾರ್ಟ್ಮೆಂಟ್ವೊಂದರ ಮಾಲೀಕನ ಪುತ್ರ ಸೆರೆ
ಬಾಡಿಗೆದಾರ ಯುವತಿಗೆ ಅವಾಚ್ಯ ಶಬ್ಧಗಳಿಂದ ಬೈದು, ಹಲ್ಲೆ ಮಾಡಿದ ಆರೋಪದಡಿ ಖಾಸಗಿ ಅಪಾರ್ಟ್ಮೆಂಟ್ವೊಂದರ ಮಾಲೀಕನ ಪುತ್ರನನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಗಮನ ಬೇರೆಡೆ ಸೆಳೆದು 5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಗಮನ ಬೇರೆಡೆ ಸೆಳೆದು 5 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರು : ಆನ್ಲೈನ್ ಗೇಮಿಂಗ್ ಆ್ಯಪ್ನಲ್ಲಿ ಜೂಜಾಡಿ ₹3 ಕೋಟಿ ಕಳೆದುಕೊಂಡ ಟೆಕಿ
ಆನ್ಲೈನ್ ಗೇಮಿಂಗ್ನಲ್ಲಿ ಹಣ ಕಳೆದುಕೊಳ್ಳುವವರ ಸಂಖ್ಯೆ ಮುಂದುವರೆದಿದ್ದು, ಮತ್ತೆ ಸಾಫ್ಟ್ವೇರ್ ಉದ್ಯೋಗಿಯೊಬ್ಬರು 3 ಕೋಟಿ ರು ಮೋಸ ಹೋಗಿದ್ದಾರೆ.
ಪರಪ್ಪನ ಅಗ್ರಹಾರ ಜೈಲಲ್ಲಿರುವ ಬಾಸ್ ಸೂಚನೆಯಂತೆ ಪದವೀಧರರಿಂದ ಡ್ರಗ್ಸ್ ಮಾರಾಟ !
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ತಮ್ಮ ಬಾಸ್ ಸೂಚನೆ ಮೇರೆಗೆ ಡ್ರಗ್ಸ್ ದಂಧೆ ನಡೆಸುತ್ತಿದ್ದ ಬಿಎಸ್ಸಿ ಪದವೀಧರ ಸೇರಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬಾರ್, ಬಸ್ ನಿಲ್ದಾಣ ಬಳಿ ಬೈಕ್, ಮೊಬೈಲ್ ಕದಿಯುತ್ತಿದ್ದವರ ಸೆರೆ: 20 ಮೊಬೈಲ್, 15 ಬೈಕ್ ಜಪ್ತಿ
ಬಸ್ ನಿಲ್ದಾಣಗಳು ಹಾಗೂ ಬಾರ್ಗಳ ಬಳಿ ಸಾರ್ವಜನಿಕರ ಮೊಬೈಲ್ಗಳು ಹಾಗೂ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೊಮ್ಮನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೋಚಿಂಗ್ ಕೊಡುವುದಾಗಿ ನಂಬಿಸಿ ಜನರಿಂದ ಹಣ ವಸೂಲಿ ಮಾಡಿ ವಂಚಿಸಿದ ಪದವೀಧರನೊಬ್ಬನ ಬಂಧನ
ವೃತ್ತಿಪರ ಕೋರ್ಸ್ಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕೋಚಿಂಗ್ ಕೊಡುವುದಾಗಿ ನಂಬಿಸಿ ಜನರಿಂದ ಹಣ ವಸೂಲಿ ಮಾಡಿ ವಂಚಿಸಿದ ಪದವೀಧರನೊಬ್ಬನನ್ನು ಆಗ್ನೇಯ ವಿಭಾಗ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಗರದ ವಿವಿಧೆಡೆ ದ್ವಿಚಕ್ರ ವಾಹನ, ಗ್ಯಾಸ್ ಸಿಲಿಂಡರ್ಗಳು, ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಇಬ್ಬರ ಬಂಧನ
ನಗರದ ವಿವಿಧೆಡೆ ದ್ವಿಚಕ್ರ ವಾಹನ, ಗ್ಯಾಸ್ ಸಿಲಿಂಡರ್ಗಳು, ಬ್ಯಾಟರಿಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಕಳ್ಳರನ್ನು ತಿಲಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಿದ್ಧಗಂಗಾ ಶ್ರೀಗಳ ಪ್ರತಿಮೆ ವಿರೂಪಗೊಳಿಸಿದವನ ಸೆರೆ
ಇತ್ತೀಚಿಗೆ ವೀರಭದ್ರನಗರದಲ್ಲಿ ಕರ್ನಾಟಕ ರತ್ನ ತುಮಕೂರಿನ ಶ್ರೀ ಸಿದ್ದಗಂಗಾ ಮಠಾಧ್ಯಕ್ಷರಾಗಿದ್ದ ಡಾ। ಶಿವಕುಮಾರ ಸ್ವಾಮೀಜಿ ಅವರ ಪ್ರತಿಮೆ ವಿರೂಪಗೊಳಿಸಿದ್ದ ಕಿಡಿಗೇಡಿಯೊಬ್ಬನನ್ನು ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಪರಾಧ ಪ್ರಕರಣ ತನಿಖೆಗೆ ನಕಾರ ಮಾಡಿದ ರಾಮಮೂರ್ತಿನಗರ ಠಾಣೆ 6 ಸಿಬ್ಬಂದಿ ಸಸ್ಪೆಂಡ್
ಅಪರಾಧ ಕೃತ್ಯಗಳ ತನಿಖೆಗೆ ನಿರಾಸಕ್ತಿ ತೋರಿಸಿದ ರಾಮಮೂರ್ತಿನಗರ ಠಾಣೆಯ ಆರು ಪೊಲೀಸರನ್ನು ಅಮಾನತು ಮಾಡಲಾಗಿದೆ.
< previous
1
...
94
95
96
97
98
99
100
101
102
...
257
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ