ಮಲಯಾಳಂ ಸೂಪರ್ಸ್ಟಾರ್ ಮೋಹನ್ಲಾಲ್ ಮಗಳು ವಿಸ್ಮಯ ಸಿನಿಮಾರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ‘ತುಡಕ್ಕಮ್’ ಅವರ ನಟನೆಯ ಮೊದಲ ಚಿತ್ರವಾಗಿದ್ದು, ಈ ಸಿನಿಮಾವನ್ನು ಘೋಷಣೆ ಮಾಡಿರುವ ಮೋಹನ್ಲಾಲ್ ಮಗಳ ಸಿನಿಮಾ ಬದುಕು ಚೆನ್ನಾಗಿರಲಿ ಅಂತ ಶುಭ ಹಾರೈಸಿದ್ದಾರೆ.
ಸ್ಯಾಂಡಲ್ವುಡ್ನ ಮೋಸ್ಟ್ ರೊಮ್ಯಾಂಟಿಕ್ ಕಪಲ್ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಮುದ್ದಾದ ಫೋಟೋವೊಂದನ್ನು ರಾಧಿಕಾ ಪಂಡಿತ್ ಹಂಚಿಕೊಂಡಿದ್ದಾರೆ.
ಕಲರ್ಸ್ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 ನಿರೂಪಣೆಯನ್ನು ನಟ ಕಿಚ್ಚ ಸುದೀಪ್ ಅವರು ಮಾಡಲಿದ್ದಾರೆ
ಕಾಲಿವುಡ್ನಲ್ಲಿ ಚರ್ಚೆಯಲ್ಲಿರುವ ಅಜಿತ್ ನಟನೆಯ 64ನೇ ಸಿನಿಮಾಕ್ಕೆ ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ ನಾಯಕಿಯಾಗುವುದು ಬಹುತೇಕ ಖಚಿತವಾಗಿದೆ. ನಾನಿಯ ಜೊತೆಗೆ ‘ಹಿಟ್ 3’ ಸಿನಿಮಾದ ಯಶಸ್ಸಿನಿಂದ ಬೀಗುತ್ತಿರುವ ಶ್ರೀನಿಧಿಗೆ ಮತ್ತೊಂದು ಅವಕಾಶ ಕೈ ಬೀಸಿ ಕರೆದಂತಾಗಿದೆ.
ನಾಡಪ್ರಭು ಕೆಂಪೇಗೌಡರ ಜೀವನಾಧರಿತ ಸಿನಿಮಾ ಮಾಡಲು ಅನೇಕ ತಾರೆಯರೂ ನಿರ್ದೇಶಕರೂ ಅನೇಕ ವರ್ಷಗಳಿಂದ ಪ್ರಯತ್ನಿಸುತ್ತವೇ ಇದ್ದಾರೆ. ವಿವಿಧ ಕಾರಣಗಳಿಂದ ಅಂಥ ಪ್ರಯತ್ನಗಳು ಬಿದ್ದು ಹೋಗಿವೆ
‘ಮಹಾವತಾರ ನರಸಿಂಹ’, ‘ಮಹಾವತಾರ ಪರಶುರಾಮ’, ‘ಮಹಾವತಾರ ರಘುನಂದನ್’, ‘ಮಹಾವತಾರ ದ್ವಾರಕಾಧೀಶ’, ‘ಮಹಾವತಾರ ಗೋಕುಲಾನಂದ’, ‘ಮಹಾವತಾರ ಕಲ್ಕಿ ಭಾಗ 1’ ಹಾಗೂ ‘ಮಹಾವತಾರ ಕಲ್ಕಿ ಭಾಗ 2’ ಈ ಸೀರೀಸ್ನ ಚಿತ್ರಗಳು.
ಇಂದು (ಜೂ.26) ತೆರೆಗೆ ಬರುತ್ತಿರುವ ಸತ್ಯಪ್ರಕಾಶ್ ನಿರ್ದೇಶನ, ನಟನೆಯ ‘ಎಕ್ಸ್ ಆ್ಯಂಡ್ ವೈ’ ಸಿನಿಮಾದ ನಾಯಕ ಅಥರ್ವ. ಸಿನಿಮಾ ಹಾಗೂ ಬದುಕಿನ ಬಗ್ಗೆ ಅವರ ಮಾತು.
ಆದಿವಾಸಿ ಜನರ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ತೆಲುಗು ನಟ ವಿಜಯ್ ದೇವರಕೊಂಡ ವಿರುದ್ಧ ಕೇಸು ದಾಖಲಾಗಿದೆ.
ನಟ ಅಜಯ್ ರಾವ್ ಅವರು ಹೊಸ ಚಿತ್ರ ಒಪ್ಪಿಕೊಂಡಿದ್ದಾರೆ. ಈ ಚಿತ್ರದಲ್ಲಿ ಬೋಳು ತಲೆಯ ವಿಭಿನ್ನ ಗೆಟಪ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ