ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
entertainment
entertainment
ಚೀನಾದಲ್ಲಿ ಪಿಜ್ಜಾ ಹಟ್ನಿಂದಹಾವಿನ ಪಿಜ್ಜಾ, ಸೂಪ್
ಚೀನಾದ ಹಾಂಗ್ಕಾಂಗ್ ನಗರದಲ್ಲಿ ಪ್ರಸಿದ್ಧ ‘ಪಿಜ್ಜಾ ಹಟ್’ ಸಂಸ್ಥೆಯು ಹಾವಿನ ಮಾಂಸದಿಂದ ಪಿಜ್ಜಾ ತಯಾರಿಸಿ ಮಾರಾಟ ಮಾಡುತ್ತಿದೆ
ಕರ್ತವ್ಯದ ವೇಳೆ ಟವಲ್, ಬನಿಯನ್ ಧರಿಸಿದ್ದ ಪೊಲೀಸ್ ಎತ್ತಂಗಡಿ
ಉತ್ತರ ಪ್ರದೇಶದ ಕೌಶಾಬಿಯಂಬಲ್ಲಿ ಪೊಲೀಸ್ ಅಧಿಕಾರಿಯೊಬ್ಬ ಕರ್ತವ್ಯದ ವೇಳೆ ಮನೆಯಲ್ಲಿ ಇರುವಂತೆ ಟವಲ್, ಬನಿಯನ್ ಧರಿಸಿ ಜನರ ಅಹವಾಲು ಸ್ವೀಕರಿಸಿದ್ದಾರೆ.
ಕರ್ತವ್ಯದ ವೇಳೆ ಟವಲ್, ಬನಿಯನ್ ಧರಿಸಿದ್ದ ಪೊಲೀಸ್ ಎತ್ತಂಗಡಿ
ಉತ್ತರ ಪ್ರದೇಶದ ಕೌಶಾಬಿಯಂಬಲ್ಲಿ ಪೊಲೀಸ್ ಅಧಿಕಾರಿಯೊಬ್ಬ ಕರ್ತವ್ಯದ ವೇಳೆ ಮನೆಯಲ್ಲಿ ಇರುವಂತೆ ಟವಲ್, ಬನಿಯನ್ ಧರಿಸಿ ಜನರ ಅಹವಾಲು ಸ್ವೀಕರಿಸಿದ್ದಾರೆ.
ತಾನು ಬೆಕ್ಕಿನಂತೆ ಕಾಣಲು 20ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಳು!
ತಾನು ಬೆಕ್ಕಿನಂತೆ ಕಾಣಲು 20ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಳು!
ಆಹಾರದಲ್ಲಿ ಸ್ವಾವಲಂಬನೆಗೆಪಾಕ್ ಸೇನೆ ಕೃಷಿ ಚಟುವಟಿಕೆ
ಹಲವು ವರ್ಷಗಳಿಂದ ಸೇನೆ, ಯುದ್ಧ ಬಾಂಬುಗಳನ್ನು ನೋಡಿದ್ದ ಪಾಕಿಸ್ತಾನದ ಖೈಬರ್ ಪಖ್ತೂನ್ಖಾದಲ್ಲಿ ಕೃಷಿ ಚಟುವಟಿಕೆಗಳನ್ನು ಶುರು ಮಾಡಲು ಪಾಕ್ ಸೇನೆ ಸಿದ್ಧತೆ ನಿರ್ಧರಿಸಿದೆ.
8 ತಿಂಗಳ ತುಂಬು ಗರ್ಭಿಣಿ,ಮಲಯಾಳಿ ನಟಿ ಪ್ರಿಯಾ ಹೃದಯಾಘಾತದಿಂದ ಸಾವು
8 ತಿಂಗಳ ಗರ್ಭಿಣಿಯಾಗಿದ್ದ ಕಿರುತೆರೆ ನಟಿ ಡಾ। ಪ್ರಿಯಾ (35) ಹೃದಯಾಘಾತದಿಂದ ನಿಧನರಾಗಿದ್ದಾರೆ.
‘ಫ್ರೆಂಡ್ಸ್’ ಕಾಮಿಡಿ ಸರಣಿ ಖ್ಯಾತಿಯ ಹಾಲಿವುಡ್ ನಟ ಮ್ಯಾಥ್ಯೂ ಪೆರ್ರಿ ನಿಧನ
ತೆಲಂಗಾಣ ವಿಧಾನಸಭೆ ಚುನಾವಣೆಯಿಂದ ಚಂದ್ರಬಾಬು ನಾಯ್ಡು ಅವರ ತೆಲುಗು ದೇಶಂ ಪಕ್ಷ ಹೊರಗುಳಿಯಲಿದೆ ಎಂದು ಹೇಳಲಾಗಿದೆ.
ನಾಳೆಯಿಂದ ನೀನಾಸಂ ನಾಟಕೋತ್ಸವ
ಈ ತಿಂಗಳ 30 ಮತ್ತು 31 ರಂದು ಪ್ರತಿದಿನ ಸಂಜೆ 7 ಗಂಟೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನೀನಾಸಂ ನಾಟಕೋತ್ಸವ ಆಯೋಜಿಸಲಾಗಿದೆ ಎಂದು ಝೆನ್ ಟೀಮ್ ನ ಉಗಮ ಶ್ರೀನಿವಾಸ್ ತಿಳಿಸಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದೊಂದಿಗೆ ಈ ನಾಟಕೋತ್ಸವವನ್ನು ಸೋಮವಾರ ಸಂಜೆ 7 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಉದ್ಘಾಟಿಸಲಿದ್ದಾರೆ.
ಭಾಸ ಭಾರತ ರಂಗಪ್ರಯೋಗ ಯಶಸ್ವಿ
ನಗರದ ಅಮಾನಿಕೆರೆ ಮುಂಭಾಗದ ಕನ್ನಡ ಭವನದಲ್ಲಿ ನಾಟಕಮನೆ ತುಮಕೂರು ಆಯೋಜಿಸಿದ್ದ ಮಹಾಕವಿ ಭಾಸನ ಮಧ್ಯಮ ವ್ಯಾಯೋಗ, ಧೂತ ಘಟೋತ್ಕಚ, ಕರ್ಣಭಾರ ಮತ್ತು ಊರುಭಂಗ ನಾಟಕಗಳನ್ನು ಸಂಯೋಗಿಸಿಕೊಂಡು ಪ್ರದರ್ಶಸಿದ “ಭಾಸ ಭಾರತ”ರಂಗಪ್ರಯೋಗ ಯಶಸ್ವಿಯಾಗಿ ಮೂಡಿಬಂದಿತು.
ಮುಳ್ಳುಹಂದಿ ನುಂಗಲು ಹೋಗಿ ಹುಲಿ ಸಾವು!
ಹುಲಿ-ಸಿಂಹಗಳ ಕಾದಾಟದಲ್ಲಿ ಹುಲಿಯು ಸಿಂಹವನ್ನು ಸೋಲಿಸಿತು ಎಂಬ ಕತೆ ಓದಿದ್ದೇವೆ. ಆದರೆ ಮುಳ್ಳುಹಂದಿಯೊಂದು ಹುಲಿಯ ಸಾವಿಗೆ ಕಾರಣವಾದ ಅಪರೂಪದ ಘಟನೆ ತಮಿಳುನಾಡಿನ ಅಮರಾವತಿ ಅಭಯಾರಣ್ಯ ಪ್ರದೇಶದಲ್ಲಿ ನಡೆದಿದೆ. ಈ ದಾಳಿಯಲ್ಲಿ ಮುಳ್ಳುಹಂದಿ ಕೂಡ ಅಸುನೀಗಿದೆ.
< previous
1
...
111
112
113
114
115
116
117
118
119
next >
Top Stories
ಕೌನ್ ಬನೇಗ ಕರೋಡ್ಪತಿಯಲ್ಲಿ ಗೆದ್ದ ಹಣ ದೈವ ನರ್ತಕರಿಗೆ ಮತ್ತು ಸರ್ಕಾರಿ ಶಾಲೆಗೆ : ರಿಷಬ್ ಶೆಟ್ಟಿ
ತಲೆ ಬಾಚ್ಕಳಿ, ರಾಯರಡ್ಡಿ ಕಟ್ಟುವ ಧರ್ಮ ಸೇರಿಕೊಳ್ಳಿ: ಅತ್ತೆ ಬೈದರೆ ಬೇಜಾರ್ ಮಾಡ್ಕೋಬೇಡಿ ಅಂತಾರೆ ಜಡ್ಜ್
ಸಿಎಂ, ಡಿಸಿಎಂ, ಸಚಿವರು ಅಹಂಕಾರದ ಮಾತು ಕೈಬಿಡಲಿ : ಕೇಂದ್ರ ಸಚಿವ ಜೋಶಿ
ನನ್ನ ಆದೇಶವನ್ನು ಕಾಂಗ್ರೆಸ್ಸಿಗರು ಸರಿಯಾಗಿ ಓದಿಕೊಳ್ಳಲಿ : ಶೆಟ್ಟರ್
ಪಥಸಂಚಲನ ತಡೆಯಲೆತ್ನಿಸಿದ ವ್ಯಕ್ತಿಗಳಿಗೆ ಮುಖಭಂಗ : ಬಿವೈವಿ