ವಿನೋದ್ ಪ್ರಭಾಕರ್ ನಟನೆಯ ‘ಮಾದೇವ’ ಚಿತ್ರ ಇದೇ ಜೂನ್.6ಕ್ಕೆ ತೆರೆಗೆ ಬರಲಿದೆ.
ಯುವರಾಜ್ ಕುಮಾರ್ ನಟನೆಯ ‘ಎಕ್ಕ’ ಚಿತ್ರವು ಜುಲೈ 18ಕ್ಕೆ ತೆರೆಗೆ ಬರಲಿದೆ. ಚಿತ್ರತಂಡ ಈಗಷ್ಟೆ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.
ಮಕ್ಕಳನ್ನು ಹೀರೋ ಮಾಡೋಕೆ ಹೋರಾಡುವ ಅಪ್ಪನ ಕತೆಯನ್ನು ಒಳಗೊಂಡ ‘ನಂದಗೋಕುಲ’ ಧಾರಾವಾಹಿ ಕಲರ್ಸ್ ಕನ್ನಡ ವಾಹಿನಿಯು ಪ್ರೇಕ್ಷಕರ ಮುಂದೆ ತರುತ್ತಿದ್ದಾರೆ. ಜೂನ್ 4 ಬುಧವಾರ ದಿಂದ ರಾತ್ರಿ 9ಗಂಟೆಗೆ ಕಲರ್ಸ್ ಕನ್ನಡದಲ್ಲಿ ಪ್ರಸಾರಗೊಳ್ಳಲಿದೆ.
ನಟ ಯಶ್ ಅವರ ‘ರಾಮಾಯಣ’ ಚಿತ್ರಕ್ಕೆ ಮತ್ತೊಬ್ಬ ಹಾಲಿವುಡ್ ಸಾಹಸ ನಿರ್ದೇಶಕನ ಆಗಮನ ಆಗಿದೆ
ಕನ್ನಡದ ಜತೆಗೆ ತೆಲುಗು, ತಮಿಳು ಚಿತ್ರಗಳಲ್ಲಿ ಬ್ಯುಸಿಯಾಗಿರುವ ಅಜನೀಶ್ ಬಿ ಲೋಕನಾಥ್, ಈಗ ಮಲಯಾಳಂ ಚಿತ್ರರಂಗಕ್ಕೂ ಪ್ರವೇಶಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಹುಭಾಷಾ ಸಂಗೀತಗಾರನ ಮಾತುಗಳು ಇಲ್ಲಿವೆ.
ಶ್ರೀನಗರ ಕಿಟ್ಟಿ ಹಾಗೂ ರಚಿತಾ ರಾಮ್ ಜೋಡಿಯ ‘ಸಂಜು ವೆಡ್ಸ್ ಗೀತಾ 2’ ಚಿತ್ರ ಮತ್ತೆ ಪ್ರೇಕ್ಷಕರ ಮುಂದೆ ಬರುತ್ತಿದೆ
‘ನನಗೆ ದೆವ್ವದ ಬಗ್ಗೆ ನಂಬಿಕೆ ಇಲ್ಲ. ನನಗೆ ಜೀವನ ಕೊಟ್ಟ ಚಿತ್ರರಂಗಕ್ಕೆ ನನ್ನಿಂದಾದಷ್ಟು ಸೇವೆ ಸಲ್ಲಿಸಬೇಕು ಎಂಬುದಿತ್ತು. ಹೀಗಾಗಿ ಗೋಷ್ಟ್ ದಿ ದೆವ್ವ ಕಿರುಚಿತ್ರ ನಿರ್ಮಾಣಕ್ಕೆ ಮುಂದಾದೆ’
ಹೊಂಬಾಳೆ ಫಿಲಂಸ್ ಜೊತೆ ಬಾಲಿವುಡ್ ನಟ ಹೃತಿಕ್ ರೋಷನ್ ಕೈ ಜೋಡಿಸಿದ್ದಾರೆ. ಇವರ ಕಾಂಬಿನೇಷನ್ನಲ್ಲಿ ಬಿಗ್ ಬಜೆಟ್ ಆ್ಯಕ್ಷನ್ ಸಿನಿಮಾ ಸಿದ್ಧಗೊಳ್ಳುತ್ತಿದೆ.
ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ತನ್ನ ಜನ್ಮದಿನದ ಆಚರಣೆಯಲ್ಲೇ ಕಣ್ಣೀರು ಹಾಕಿದ್ದಾರೆ. ಅವರು ಅಮ್ಮನನ್ನು ತಬ್ಬಿಕೊಂಡು ಕಣ್ಣುತುಂಬಿಕೊಂಡ ವೀಡಿಯೋ ಸೋಷಲ್ ಮೀಡಿಯಾದಲ್ಲಿ ಟ್ರೆಂಡಿಂಗ್ನಲ್ಲಿದೆ.
, ‘ಅನಿಮಲ್’ ಖ್ಯಾತಿಯ ಸುದೀಪ್ ರೆಡ್ಡಿ ವಂಗ ನಿರ್ದೇಶನದ ‘ಸ್ಪಿರಿಟ್’ ಸಿನಿಮಾಕ್ಕೆ ಕೊನೆಗೂ ನಾಯಕಿಯ ಆಯ್ಕೆ ಆಗಿದೆ. ‘ಅನಿಮಲ್’ ಸಿನಿಮಾದಲ್ಲಿ ವೈಬ್ರೆಂಟ್ ಆಕ್ಟಿಂಗ್ ಮೂಲಕ ಗಮನಸೆಳೆದ ತೃಪ್ತಿ ದಿಮ್ರಿ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.