ಕೊಲೆ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಪತ್ನಿ ವಿಜಯಲಕ್ಷ್ಮೀ ಅವರು ವಿಚ್ಛೇದನ ಕೊಡಲಿದ್ದಾರೆ ಎನ್ನುವ ಊಹಾಪೋಹ ಕೇಳಿ ಬರುತ್ತಿದೆ.
ನಟ ಯುವ ರಾಜ್ಕುಮಾರ್ ದಾಂಪತ್ಯ ಕಲಹ ಪ್ರಕರಣದಲ್ಲಿ ಡಾ. ರಾಜ್ಕುಮಾರ್ ಮತ್ತು ದೊಡ್ಮನೆ ಕುಟುಂಬದ ವಿರುದ್ಧ ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ಪರ ವಕೀಲೆ ದೀಪ್ತಿ ಅಯಥಾನ್ ಹರಿಹಾಯ್ದಿದ್ದಾರೆ.