ದೇವರಾಜ್ ಪುತ್ರ ಪ್ರಣಾಮ್ ದೇವರಾಜ್ ನಟನೆಯ ಸನ್ ಆಫ್ ಮುತ್ತಣ್ಣ ಸದ್ಯದಲ್ಲೇ ತೆರೆಗೆ ಬರಲಿದ್ದು, ಇತ್ತೀಚೆಗೆ ಮೈಸೂರಿನಲ್ಲಿ ಅದ್ದೂರಿಯಾಗಿ ಹಾಡುಗಳನ್ನು ಬಿಡುಗಡೆ ಮಾಡಿಕೊಂಡಿದೆ.
ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ, ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾದಿಂದ ದೀಪಿಕಾ ಪಡುಕೋಣೆ ಔಟ್ ಆದ ಸುದ್ದಿಯ ಬೆನ್ನಲ್ಲೇ ಅವರ ಜಾಗಕ್ಕೆ ರುಕ್ಮಿಣಿ ವಸಂತ್ ಎಂಟ್ರಿ
ನಿರ್ದೇಶಕ ರಾಮನಾರಾಯಣ್ ‘ಕುಲದಲ್ಲಿ ಕೀಳ್ಯಾವುದೋ’ ಸಿನಿಮಾದಲ್ಲೂ ತಳಸಮುದಾಯದ ಅರಣ್ಯವಾಸಿಗಳ ನೋವಿನ ಕಥೆ ಹೇಳಿದ್ದಾರೆ.
‘ನಮ್ಮ ಅಪ್ಪನಿಗೂ ಇಬ್ಬರು ಹೆಂಡ್ತಿರು, ತಾತನಿಗೂ ಇಬ್ಬರೂ ಹೆಂಡ್ತಿರು. ನನಗೂ ಎರಡು ಹೆಂಡ್ತಿಯರು ಇರಲಿ ಅಂತ ದೇವರೇ ನಮ್ಮನ್ನು ಜೋಡಿ ಮಾಡಿದ್ದಾನೆ ಎಂದು ಹೇಳಿಯೇ ಮಡೆನೂರು ಮನು ನನಗೆ ಮಾಸ ಮಾಡಿದ್ದಾನೆ’ ಎಂದು ಸಂತ್ರಸ್ತ ನಟಿ ಗಂಭೀರ ಆರೋಪ
ಮದುವೆ ಆಗುವುದಾಗಿ ನಂಬಿಸಿ ಕಿರುತರೆ ಸಹಕಲಾವಿದೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ನಟ ಮಡೆನೂರು ಮನು ಅವರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
‘ಯೂ ಮೇಡ್ ಮೀ ಆಂಡ್ ದೊಡ್ಡಪ್ಪ ವೆರಿ ಪ್ರೌಡ್. ನೀನು ನಗುವಾಗ, ನಡೆಯುವಾಗ ಅಪ್ಪು ಬಂದಂತೆ’
ಸಂಕಷ್ಟದಲ್ಲಿರುವ ಚಿತ್ರಮಂದಿರಗಳನ್ನು ಉಳಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಲು ಚಿತ್ರರಂಗ ನಿರ್ಧರಿಸಿದೆ.
ಬಿಗ್ಬಾಸ್ ಖ್ಯಾತಿಯ ನಟಿ ನಮ್ರತಾ ಗೌಡ ಅವರಿಗೆ ರಾಜಕಾರಣಿಗಳ ಜೊತೆಗೆ ಪೇಯ್ಡ್ ಡೇಟಿಂಗ್ ನಡೆಸುವಂತೆ ಅಪರಿಚಿತನೊಬ್ಬ ಸೋಷಿಯಲ್ ಮೀಡಿಯಾ ಮೂಲಕ ಒತ್ತಾಯಿಸಿದ್ದಾನೆ.
ಉಪೇಂದ್ರ ಅವರ ನಟನೆಯ ‘ಭಾರ್ಗವ’ ಚಿತ್ರಕ್ಕೆ ನಾಯಕಿಯಾಗಿ ಅಂಕಿತಾ ಅಮರ್ ಆಯ್ಕೆ ಆಗಿದ್ದಾರೆ.
‘ಆಪರೇಷನ್ ಸಿಂದೂರ್’ ಅನ್ನು ಶ್ಲಾಘಿಸಿರುವ ನಟ ಸುದೀಪ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸುದೀರ್ಘ ಪತ್ರ ಬರೆದು ಅವರ ನಾಯಕತ್ವದ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.