ಕನ್ನಡದಲ್ಲಿ ಮತ್ತೊಂದು ಮಲ್ಟಿಲಾಂಗ್ವೇಜ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ.
ನ್ಯಾ। ಹೇಮಾ ಸಮಿತಿ ವರದಿಯ ನಂತರ, ಕನ್ನಡ ಚಿತ್ರರಂಗದಲ್ಲೂ ಲೈಂಗಿಕ ಕಿರುಕುಳದ ಬಗ್ಗೆ ಚರ್ಚೆಗಳು ಮತ್ತೆ ಪ್ರಾರಂಭವಾಗಿವೆ. ಚೇತನ್ ಅಹಿಂಸಾ ನೇತೃತ್ವದಲ್ಲಿ 153 ನಟ ನಟಿಯರು ಸರ್ಕಾರಕ್ಕೆ ಪತ್ರ ಬರೆದು, ಮಲಯಾಳಂ ಚಿತ್ರರಂಗದ ಮಾದರಿಯಲ್ಲಿ ಕನ್ನಡ ಚಿತ್ರರಂಗದಲ್ಲೂ ಸಮಿತಿ ರಚನೆಗೆ ಒತ್ತಾಯಿಸಿದ್ದಾರೆ.
ನಟಿ ಅಪೂರ್ವ ಅವರು ತಮ್ಮ ಮುಂಬರುವ ಥ್ರಿಲ್ಲರ್ ಸಿನಿಮಾ 'ಕಣಂಜಾರು' ಬಗ್ಗೆ ಮಾತನಾಡಿದ್ದಾರೆ. ಕಥೆಯ ಮೇಲಿನ ಪ್ರೀತಿಯಿಂದಾಗಿ ಈ ಸಿನಿಮಾವನ್ನು ಆಯ್ಕೆ ಮಾಡಿಕೊಂಡಿದ್ದಾಗಿ ಅವರು ಹೇಳಿದರು.
ಇಬ್ಬನಿ ತಬ್ಬಿದ ಇಳೆಯಲಿ' ಒಂದು ಕಾವ್ಯಾತ್ಮಕ ಸಿನಿಮಾ. 90ರ ದಶಕದ ಸೌಂದರ್ಯ, ಮೌನ, ಮ್ಯಾಜಿಕ್ ಅನ್ನು ಮತ್ತೆ ತೆರೆಗೆ ತರುವ ಪ್ರಯತ್ನ ಇದಾಗಿದೆ - ಚಂದ್ರಜಿತ್ ಬೆಳ್ಳಿಯಪ್ಪ
ಚುನಾವಣೆ ವೇಳೆ ತಮ್ಮ ವಿಭಿನ್ನ ಶೈಲಿಯ ಡೈಲಾಗ್ಗಳಿಂದಾಗಿ ರಾಜ್ಯದ ಗಮನ ಸೆಳೆದಿದ್ದ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಇದೀಗ ತೆಲುಗಿನ ಖ್ಯಾತ ನಟ ಚಿರಂಜೀವಿ ಜೊತೆ ನಟಿಸಲು ಆಫರ್ ಬಂದಿದೆಯಂತೆ.