‘ಈಗೀಗ ತುಂಬ ಕತೆಗಳನ್ನು ಕೇಳುತ್ತಿದ್ದೇನೆ. ಬಹುತೇಕರು ಡಿಫರೆಂಟ್ ಅಥವಾ ಔಟ್ ಆಫ್ ದಿ ಬಾಕ್ಸ್ ಸ್ಟೋರಿಗಳಲ್ಲಿ ನಟಿಸುವಂತೆ ಕೇಳುತ್ತಿದ್ದಾರೆ. ಒಂದೊಳ್ಳೆ ಕಮರ್ಷಿಯಲ್ ಕತೆಗೆ ನಾನು ಎದುರು ನೋಡುತ್ತಿದ್ದೇನೆ’.
ರಾಜ್ ಬಿ ಶೆಟ್ಟಿ ನಿರ್ಮಾಣದಲ್ಲಿ ಜೆ ಪಿ ತುಮಿನಾಡು ನಿರ್ದೇಶನ ಮಾಡಿರುವ ‘ಸು ಪ್ರಂ ಸೋ’ ಸಿನಿಮಾ ನಾಲ್ಕನೇ ವಾರಕ್ಕೆ ಸೆಂಚುರಿ ಕ್ಲಬ್ ಸಮೀಪಿಸಿದೆ.
ಬಹುಭಾಷಾ ನಟಿ ಪೂಜಾ ಹೆಗ್ಡೆ ಕೂಡ ಬಾಲಿವುಡ್ನಲ್ಲಿ ತನ್ನ ಪ್ರತಿಭೆಗೆ ತಕ್ಕ ಪಾತ್ರ ಸಿಗಲಿಲ್ಲ, ಸೌತ್ ಸಿನಿಮಾ ತನ್ನ ಪ್ರತಿಭೆಗೆ ನೀರೆರೆದಿದೆ ಎಂದಿದ್ದಾರೆ.
ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರದ ಮೊದಲ ಹಾಡು ಆಗಸ್ಟ್ 15ಕ್ಕೆ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಅಧಿಕೃತವಾಗಿ ಘೋಷಣೆ ಮಾಡಿದೆ.
ಬಹು ಬೇಡಿಕೆಯ ಸ್ಟಾರ್ ನಟಿ ದೀಪಿಕಾ ಪಡುಕೋಣೆ ಅಮಿತಾಬ್ ಬಚ್ಚನ್ ನಟನೆಯ ‘ದಿ ಇಂಟರ್ನ್’ ಸಿನಿಮಾದಿಂದ ಹೊರಬಂದಿದ್ದಾರೆ.
ಸಿನಿಮಾ ಟಿಕೆಟ್ ದರಕ್ಕೆ 200 ರು. ಮಿತಿ ನಿಗದಿಗೊಳಿಸಲು ರಾಜ್ಯ ಸರ್ಕಾರ ಕರಡು ನಿಯಮ ಪ್ರಕಟಿಸಿ, ಆಕ್ಷೇಪಣೆ ಆಹ್ವಾನಿಸಿರುವಾಗಲೇ, ತಮಿಳು ಚಿತ್ರರಂಗದ ಸೂಪರ್ಸ್ಟಾರ್ ರಜನಿಕಾಂತ್ ಅವರ ಹೊಸ ಸಿನಿಮಾ ‘ಕೂಲಿ’ ಟಿಕೆಟ್ ದರ 2000 ರು.ವರೆಗೂ ಮಾರಾಟವಾಗಿದೆ.
ಧ್ರುವ ಸರ್ಜಾ ಅವರ ವಿರುದ್ಧ ಮುಂಬೈನಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ದರ್ಶನ್ ಅಭಿನಯದ ‘ಜಗ್ಗುದಾದ’ ಸಿನಿಮಾ ನಿರ್ದೇಶಿಸಿದ್ದ ರಾಘವೇಂದ್ರ ಹೆಗ್ಡೆ ಅವರು ಧ್ರುವ ಸರ್ಜಾ ಅವರು ರೂ.3.15 ಕೋಟಿ ವಂಚನೆ ಮಾಡಿದ್ದಾರೆಂದು ಆರೋಪಿಸಿ ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು
‘ನಾನು ಭಾವನಾತ್ಮಕ ವ್ಯಕ್ತಿ. ಎಲ್ಲಾ ಕಡೆಯೂ ಸರಳವಾಗಿ, ಆತ್ಮೀಯವಾಗಿ ಇರುತ್ತೇನೆ. ಆದರೆ ಇದನ್ನು ಫೇಕ್, ಕ್ಯಾಮರಾ ಎದುರು ನಟನೆ ಮಾಡ್ತಾಳೆ ಅಂತೆಲ್ಲ ಟೀಕೆ ಮಾಡುತ್ತಾರೆ.
ರಿಷಬ್ ಶೆಟ್ಟಿ ನಟನೆ, ನಿರ್ದೇಶನದ ‘ಕಾಂತಾರ ಚಾಪ್ಟರ್ 1’ರ ನಾಯಕಿಯ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ‘ಕನಕವತಿ’ ಎಂಬ ರಾಜಕುಮಾರಿಯ ಸೊಗಸಾದ ಲುಕ್ನಲ್ಲಿ ‘ಸಪ್ತಸಾಗರ’ ಬೆಡಗಿ ರುಕ್ಮಿಣಿ ವಸಂತ್ ಕಾಣಿಸಿಕೊಂಡಿದ್ದಾರೆ.