ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವ ಉದ್ದೇಶ ಸದ್ಯಕ್ಕೆ ನಮ್ಮ ಮುಂದೆ ಇಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ತಿಳಿಸಿದೆ.
ಕೊಲೆ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಪತ್ನಿ ವಿಜಯಲಕ್ಷ್ಮೀ ಅವರು ವಿಚ್ಛೇದನ ಕೊಡಲಿದ್ದಾರೆ ಎನ್ನುವ ಊಹಾಪೋಹ ಕೇಳಿ ಬರುತ್ತಿದೆ.
ನಟ ಯುವ ರಾಜ್ಕುಮಾರ್ ದಾಂಪತ್ಯ ಕಲಹ ಪ್ರಕರಣದಲ್ಲಿ ಡಾ. ರಾಜ್ಕುಮಾರ್ ಮತ್ತು ದೊಡ್ಮನೆ ಕುಟುಂಬದ ವಿರುದ್ಧ ಯುವ ರಾಜ್ಕುಮಾರ್ ಪತ್ನಿ ಶ್ರೀದೇವಿ ಭೈರಪ್ಪ ಪರ ವಕೀಲೆ ದೀಪ್ತಿ ಅಯಥಾನ್ ಹರಿಹಾಯ್ದಿದ್ದಾರೆ.