ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
entertainment
entertainment
ಸಿಂಹ ಗುಹೆ ಚಿತ್ರದ ಆಡಿಯೋ ಬಿಡುಗಡೆ
ಸಿಂಹ ಗುಹೆ ಚಿತ್ರದ ಆಡಿಯೋ ಹಾಗೂ ಟೀಸರ್ ಬಿಡುಗಡೆ ಆಗಿದೆ. ಇದು ಪ್ರೇಮ ಕತೆಯ ಸಿನಿಮಾ.
ಹಿಂದಿಗೆ ಹೊರಟ ಕನ್ನಡದ ಕೆರೆಬೇಟೆ
ಗೌರಿ ಶಂಕರ್ ನಾಯಕನಾಗಿ ನಟಿಸಿರುವ ಕೆರೆಬೇಟೆ ಚಿತ್ರ ಹಿಂದಿಗೆ ರಿಮೇಕ್ ಆಗುತ್ತಿದೆ.
ಬ್ಯಾಕ್ ಬೆಂಚರ್ಸ್ ಚಿತ್ರದ ಹೋಳಿ ಹಾಡು ಬಿಡುಗಡೆ
ಬ್ಯಾಕ್ ಬೆಂಚರ್ಸ್ ಚಿತ್ರಕ್ಕೆ ಶಂಕರ್ ಮಹಾದೇವನ್ ಹಾಡಿರುವ ಹೋಳಿ ಹಾಡು ಬಿಡುಗಡೆ ಆಗಿದೆ.
ಮಾರಿಗೋಲ್ಡ್ ನೋಡಿ ನನ್ನ ಬೆನ್ನು ನಾನೇ ತಟ್ಟಿಕೊಂಡೆ: ದಿಗಂತ್
ದಿಗಂತ್ ನಟನೆಯ ಮಾರಿಗೋಲ್ಡ್ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ.
ಲಡಾಖ್ನಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಪ್ರಕಾಶ್ ರೈ
ಲಡಾಖ್ ಪರಿಸರವಾದಿಗಳಿಗೆ ಬೆಂಬಲ ಸೂಚಿಸಿ ಪ್ರಕಾಶ್ ರೈ ಅಲ್ಲಿಯೇ ತಮ್ಮ ಜನ್ಮದಿನ ಆಚರಿಸಿಕೊಂಡಿದ್ದಾರೆ.
ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಿ ವಿಶಿಷ್ಟ ಪಾತ್ರ: ಚಂದನ್ ಶೆಟ್ಟಿ
ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ನಟಿಸಿರುವುದಾಗಿ ಚಂದನ್ ಶೆಟ್ಟಿ ತಿಳಿಸಿದ್ದಾರೆ.
ಉತ್ತರಕಾಂಡ ಸಿನಿಮಾದಲ್ಲಿ ನಟಿಸುತ್ತಿಲ್ಲ: ರಮ್ಯಾ
ರಮ್ಯಾ ಉತ್ತರಕಾಂಡ ಸಿನಿಮಾದಿಂದ ಹೊರಬಂದಿದ್ದಾರೆ. ಇದಕ್ಕೆ ಡೇಟ್ಸ್ ಸಮಸ್ಯೆ ಕಾರಣ ಎಂದು ನಟಿ ತಿಳಿಸಿದ್ದಾರೆ.
ಹೊಸ ಪೇಟೆಯಲ್ಲಿ ಯುವ ಸಂಭ್ರಮ
ಮಾರ್ಚ್ 29ಕ್ಕೆ ತೆರೆ ಕಾಣುತ್ತಿರುವ ಯುವ ರಾಜ್ಕುಮಾರ್ ನಟನೆಯ ಯುವ ಚಿತ್ರದ ಯುವ ಸಂಭ್ರಮ ಹೊಸಪೇಟೆಯಲ್ಲಿ ಅದ್ದೂರಿಯಾಗಿ ನಡೆಯಿತು.
ರಾಜಕೀಯ ಎಂಟ್ರಿ ಬಗ್ಗೆ ಸುಳಿವು ನೀಡಿದ ಸುದೀಪ್
ತಾನು ರಾಜಕೀಯಕ್ಕೆ ಬರಬಾರದು ಎಂದೇನಿಲ್ಲ ಎನ್ನುವ ಮೂಲಕ ತನ್ನ ರಾಜಕೀಯ ಎಂಟ್ರಿ ಬಗ್ಗೆ ಹಿಂಟ್ ಕೊಟ್ಟಿದ್ದಾರೆ ಸುದೀಪ್.
ಟಾಕ್ಸಿಕ್ ಸಿನಿಮಾದಲ್ಲಿ ಕಿಯಾರಾ ಅದ್ವಾನಿ ನಟನೆ ಸಾಧ್ಯತೆ
ಟಾಕ್ಸಿಕ್ ಸಿನಿಮಾದ ಕಲಾವಿದರ ಆಯ್ಕೆ ಅಂತಿಮ ಹಂತದಲ್ಲಿದ್ದು, ಕಿಯಾರ ಅದ್ವಾನಿ ಯಶ್ಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನಲಾಗಿದೆ.
< previous
1
...
65
66
67
68
69
70
71
72
73
...
99
next >
Top Stories
ಗುತ್ತಿಗೆ ಸಿಬ್ಬಂದಿಗೆ ₹5 ಲಕ್ಷ ವರೆಗೆ ಕ್ಯಾಶ್ಲೆಸ್ ಚಿಕಿತ್ಸೆ
ಕರಾವಳಿಯಲ್ಲಿ ಕೋಮು ಸಂಘರ್ಷಕ್ಕೆ 7 ಕಾರಣ
ಈ ಬಾರಿ ದಸರಾ 11 ದಿನ ಆಚರಣೆ:400 ವರ್ಷಗಳಲ್ಲಿ ಇದೇ ಮೊದಲು?
ಗುತ್ತಿಗೆ, ಖರೀದಿಯಲ್ಲಿ ಅಲ್ಪಸಂಖ್ಯಾತ ಮೀಸಲು ಬಳಿಕ ರಾಜ್ಯ ಸರ್ಕಾರ ಮತ್ತೊಂದು ನಿರ್ಧಾರ
ಕಾಲ್ತುಳಿತ ತಡೆಗೆ ಹೊಸ ಕಾನೂನು - ಮುಂದಿನ ಸಂಪುಟ ಸಭೆಯಲ್ಲಿ ಅನುಮೋದನೆ