ಕೆಲಸ ಮತ್ತು ಜಗಳ ಇವೆರಡು ಬಿಟ್ಟು ಹೆಚ್ಚು ಗೊತ್ತಿಲ್ಲದ ಈ ಮುತ್ತನ ಜೀವನದಲ್ಲಿ ಏನೆಲ್ಲ ಸಂಭವಿಸುತ್ತದೆ ಎಂಬುದನ್ನು ಹೇಳುತ್ತಲೇ ಮೇಕಿಂಗ್, ಹಿನ್ನೆಲೆ ಸಂಗೀತ, ಕ್ಯಾರೆಕ್ಟರ್ ಡಿಸೈನ್ ಮತ್ತು ಆ ಪಾತ್ರಧಾರಿಗಳ ಸ್ಕ್ರೀನ್ ಅಪ್ರೋಚ್ನಲ್ಲಿ ಹೊಸತನ ಕಾಯ್ದುಕೊಳ್ಳುತ್ತಾರೆ ನಿರ್ದೇಶಕ
ಬೆಂಗಳೂರಿನ ಒಬ್ಬ ಆಧುನಿಕ ತರುಣ ಪುಷ್ಪಗಿರಿ ಎಂಬ ಊರಿಗೆ ಹೊರಟು ನಿಂತಿದ್ದಾನೆ. ಅವನ ದಾರಿ ಕಾಡು ಹಾದಿ, ತಿರುವು ಮುರುವು ರಸ್ತೆ. ಆ ಜರ್ನಿಯಲ್ಲಿ ಅವನು ಏನೇನು ಎದುರಿಸುತ್ತಾನೆ, ಕೊನೆಗೆ ಅವನು ಕಾಣುವ ಸತ್ಯದರ್ಶನವೇ ಈ ಸಿನಿಮಾ.
ಕಣ್ಣೀರ ಕಾರ್ಮೋಡ, ದುರಾಸೆಯ ಅಟ್ಟಹಾಸ, ಕೊತ್ತಲವಾಡಿ ಎಂಬ ಮಂಡ್ಯದ ಒಂದೂರು. ಬಡತನ, ಉಳ್ಳವರ ಹಿಂಸೆ, ಬಡ್ಡಿದಾಹಕ್ಕೆ ಅರೆಜೀವವಾಗಿ ಬದುಕುತ್ತಿದ್ದ ಜನರ ಕತೆ
ಧರ್ಮಸ್ಥಳ ಪ್ರಕರಣದ ಎಸ್ಐಟಿ ತನಿಖೆಯನ್ನು ಆಧರಿಸಿಕೊಂಡು ನಿರ್ಮಾಪಕ ಎ. ಗಣೇಶ್ ಅವರು ‘ಧರ್ಮಸ್ಥಳ ಫೈಲ್ಸ್’ ಎಂಬ ಹೆಸರಿನಲ್ಲಿ ವೆಬ್ ಸೀರೀಸ್ ಮಾಡುವುದಾಗಿ ಘೋಷಿಸಿದ್ದಾರೆ.
‘ಸು ಫ್ರಂ ಸೋ’ ಸಿನಿಮಾದ ‘ಬಂದರು ಬಂದರು ಬಾವ ಬಂದರು’ ಹಾಡು ಭಾರೀ ಜನಪ್ರಿಯತೆ ಪಡೆದಿದೆ. ಸೋಷಲ್ ಮೀಡಿಯಾದಲ್ಲಿ ಭರ್ಜರಿ ಬಾವನ ಹವಾ ಸೃಷ್ಟಿಯಾಗಿದೆ.
2007ರಲ್ಲಿ ತೆರೆಕಂಡ ‘ದುನಿಯಾ’ ಸಿನಿಮಾದಲ್ಲಿ ‘ಲೂಸ್ ಮಾದ’ನಾಗಿ ಪ್ರೇಕ್ಷಕರನ್ನು ರಂಜಿಸಿದ್ದ ಯೋಗೇಶ್ ಮುಂದೆ ಆ ಪಾತ್ರದ ಮೂಲಕವೇ ಗುರುತಿಸಿಕೊಂಡರು. ಇದೀಗ ‘ಲೂಸ್ ಮಾದ’ ಹೆಸರಿನ ಸಿನಿಮಾದಲ್ಲಿ ಅವರು ನಾಯಕನಾಗಿದ್ದಾರೆ.
ಸು ಫ್ರಂ ಸೋ ಗೆಲುವಿನಿಂದ ಹಲವು ಚಿತ್ರತಂಡಗಳು ರಿಲೀಸ್ ದಿನಾಂಕ ಮುಂದಕ್ಕೆ ಹಾಕಿವೆ. ಆದರೆ ಆಗಸ್ಟ್ ಮತ್ತು ಅಕ್ಟೋಬರ್ನಲ್ಲಿ ಬಹಳ ದೊಡ್ಡ ಸಿನಿಮಾಗಳು ಬರುತ್ತಿರುವುದರಿಂದ ಸಣ್ಣ ಚಿತ್ರತಂಡಗಳು ಹುಷಾರಾಗಿ ಹೆಜ್ಜೆ ಇಡುವ ಅಗತ್ಯವಿದೆ.
ಕನ್ನಡ ಚಿತ್ರರಂಗದ ಬಹು ನಿರೀಕ್ಷೆಯ ದರ್ಶನ್ ನಟನೆಯ ‘ದಿ ಡೆವಿಲ್’ ಚಿತ್ರದ ಶೂಟಿಂಗ್ ಮುಗಿದ್ದು, ಈ ಚಿತ್ರದ ಕುರಿತು ಮೊದಲ ಬಾರಿಗೆ ನಿರ್ದೇಶಕ ಮಿಲನ ಪ್ರಕಾಶ್ ಮಾತನಾಡಿದ್ದಾರೆ.
‘ಸು ಫ್ರಂ ಸೋ’ ಸಿನಿಮಾ ಒಂದೇ ವಾರದಲ್ಲಿ 20 ಕೋಟಿ ರು.ಗೂ ಅಧಿಕ ಕಲೆಕ್ಷನ್ ಮಾಡಿದೆ ಎನ್ನಲಾಗಿದೆ. ಇವತ್ತು ಮಲಯಾಳಂನಲ್ಲಿ ರಿಲೀಸ್ ಆಗಿದೆ.
ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ, ಪೃಥ್ವಿ ಅಂಬಾರ್, ಕಾವ್ಯಾ ಶೈವ ನಟನೆಯ, ಶ್ರೀರಾಜ್ ನಿರ್ದೇಶನದ ‘ಕೊತ್ತಲವಾಡಿ’ ಇಂದು ತೆರೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ನಾಯಕ ನಟ ಪೃಥ್ವಿ ಅಂಬಾರ್ ಮಾತನಾಡಿದ್ದಾರೆ.