ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸವನ್ನು ಸ್ಯಾಂಡಲ್ವುಡ್ ಖಂಡಿಸಿದೆ. ಶಿವಣ್ಣ, ಯಶ್, ಸುದೀಪ್, ರಮ್ಯಾ, ರಿಷಬ್ ಶೆಟ್ಟಿ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ತಾರೆಯರು ಉಗ್ರರಿಂದ ಹತರಾದ ಕುಟುಂಬಕ್ಕೆ ಸಾಂತ್ವನದ ನುಡಿಗಳನ್ನಾಡಿದ್ದಾರೆ.
‘ಫೈರ್ ಫ್ಲೈ’ ಚಿತ್ರದ ಮೂಲಕ ಶಿವರಾಜ್ ಕುಮಾರ್ ಪುತ್ರಿ ನಿವೇದಿತಾ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಹೊಸ ಪ್ರತಿಭೆ ವಂಶಿ ನಿರ್ದೇಶಿಸಿ, ನಿರ್ಮಿಸಿರುವ ಈ ಚಿತ್ರ ನಿವೇದಿತಾ ತಾತ ಡಾ. ರಾಜ್ಕುಮಾರ್ ಜನ್ಮದಿನವಾದ ಇಂದು (ಏ.24) ಬಿಡುಗಡೆಯಾಗುತ್ತಿದೆ. ಆ ಹಿನ್ನೆಲೆಯಲ್ಲಿ ನಿವೇದಿತಾ ಜೊತೆಗೆ ಮಾತು.