ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
entertainment
entertainment
ಭಾಸ ಭಾರತ ರಂಗಪ್ರಯೋಗ ಯಶಸ್ವಿ
ನಗರದ ಅಮಾನಿಕೆರೆ ಮುಂಭಾಗದ ಕನ್ನಡ ಭವನದಲ್ಲಿ ನಾಟಕಮನೆ ತುಮಕೂರು ಆಯೋಜಿಸಿದ್ದ ಮಹಾಕವಿ ಭಾಸನ ಮಧ್ಯಮ ವ್ಯಾಯೋಗ, ಧೂತ ಘಟೋತ್ಕಚ, ಕರ್ಣಭಾರ ಮತ್ತು ಊರುಭಂಗ ನಾಟಕಗಳನ್ನು ಸಂಯೋಗಿಸಿಕೊಂಡು ಪ್ರದರ್ಶಸಿದ “ಭಾಸ ಭಾರತ”ರಂಗಪ್ರಯೋಗ ಯಶಸ್ವಿಯಾಗಿ ಮೂಡಿಬಂದಿತು.
ಮುಳ್ಳುಹಂದಿ ನುಂಗಲು ಹೋಗಿ ಹುಲಿ ಸಾವು!
ಹುಲಿ-ಸಿಂಹಗಳ ಕಾದಾಟದಲ್ಲಿ ಹುಲಿಯು ಸಿಂಹವನ್ನು ಸೋಲಿಸಿತು ಎಂಬ ಕತೆ ಓದಿದ್ದೇವೆ. ಆದರೆ ಮುಳ್ಳುಹಂದಿಯೊಂದು ಹುಲಿಯ ಸಾವಿಗೆ ಕಾರಣವಾದ ಅಪರೂಪದ ಘಟನೆ ತಮಿಳುನಾಡಿನ ಅಮರಾವತಿ ಅಭಯಾರಣ್ಯ ಪ್ರದೇಶದಲ್ಲಿ ನಡೆದಿದೆ. ಈ ದಾಳಿಯಲ್ಲಿ ಮುಳ್ಳುಹಂದಿ ಕೂಡ ಅಸುನೀಗಿದೆ.
ಡೈಪರ್ರನ್ನು ಬಾಂಬ್ ಅಂದುಕೊಂಡುವಿಮಾನ ತುರ್ತಾಗಿ ನಿಲ್ಲಿಸಿದರು!
ವಿಮಾನದಲ್ಲಿ ಬಾಂಬ್ ಇದೆ ಎನ್ನುವ ಹುಸಿ ಬೆದರಿಕೆ ಕರೆಗಳು ಈ ನಡುವೆ ಹೆಚ್ಚಾಗುತ್ತಿದ್ದಂತೆ ಅಮೆರಿಕದಲ್ಲಿ ಇನ್ನೊಂದು ರೀತಿಯ ಹಾಸ್ಯಮಯ ಪ್ರಸಂಗ ನಡೆದಿದೆ
ಅಲ್ಲು ಅರ್ಜುನ್, ಅಲಿಯಾ, ಕೃತಿ ಅತ್ಯುತ್ತಮ ನಟ, ನಟಿ
ನವದೆಹಲಿ: 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ-2021 ಪುರಸ್ಕೃತರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಇಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು
699 ರು. ಪಾಸ್ ಖರೀದಿಸಿತಿಂಗಳಿಗೆ 10 ಚಿತ್ರ ವೀಕ್ಷಣೆ:ಪಿವಿಆರ್ ಭರ್ಜರಿ ಆಫರ್
ಮಲ್ಟಿಪ್ಲೆಕ್ಸ್ ಕಂಪನಿಯಾದ ‘ಪಿವಿಆರ್ ಐನಾಕ್ಸ್’, ಸಿನಿಮಾ ಪ್ರೇಕ್ಷಕರಿಗಾಗಿ 699 ರು.ಗಳ ಮಾಸಿಕ ಚಂದಾದಾರಿಕೆ ಪಾಸ್ ಬಿಡುಗಡೆ ಮಾಡಿದೆ
16 ಸಾಧಕರಿಗೆ ಕನ್ನಡಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ ‘ಅಸಾಮಾನ್ಯ ಕನ್ನಡಿಗರು’ ಸಮ್ಮಾನ
ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಅದ್ಧೂರಿ ಸಮಾರಂಭದಲ್ಲಿ ಹಿರಿಯ ಚಿತ್ರನಟ ಅನಂತನಾಗ್ ಸೇರಿದಂತೆ 16 ಮಂದಿ ಸಾಧಕರಿಗೆ ‘ಕನ್ನಡಪ್ರಭ ಮತ್ತು ಏಷ್ಯಾನೆಟ್ ಸುವರ್ಣ ನ್ಯೂಸ್ ಅಸಾಮಾನ್ಯ ಕನ್ನಡಿಗ’ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಅಥರ್ವ ಚಿತ್ರದ ಟ್ರೇಲರ್ ಬಿಡುಗಡೆ
ವೈಜಾಕ್ ರಾಜು ಪುತ್ರ ಕಾರ್ತಿಕ್ ರಾಜು ನಟನೆಯ ಅಥರ್ವ ಚಿತ್ರದ ಟ್ರೇಲರ್ ಬಿಡುಗಡೆ ಆಗಿದೆ.
ನ.10ಕ್ಕೆ ನಾ ಕೋಳಿಕ್ಕೆ ರಂಗ ತೆರೆಗೆ
ಮಾಸ್ಟರ್ ಆನಂದ್ ನಾಯಕನಾಗಿ ನಟಿಸಿರುವ ನಾ ಕೋಳಿಕ್ಕೆ ರಂಗ ಚಿತ್ರದ ಹಾಡು ಮತ್ತು ಟ್ರೇಲರ್ ಇತ್ತೀಚೆಗಷ್ಟೆ ಬಿಡುಗಡೆ ಆಗಿದೆ.
ರತನ್ ಚೆಂಗಪ್ಪ ನಟನೆಯ ರಾವಣ್ ಚಿತ್ರಕ್ಕೆ ಮುಹೂರ್ತ
ರತನ್ ಚೆಂಗಪ್ಪ ನಟನೆಯ ರಾವಣ್ ಚಿತ್ರಕ್ಕೆ ಇತ್ತೀಚೆಗಷ್ಟೆ ಮುಹೂರ್ತ ನಡೆಯಿತು.
ಪ್ರಾಯೋಜಕತ್ವ ಮೂಲಕ ಈ ಬಾರಿ ಸಾಂಪ್ರದಾಯಿಕ ದಸರಾ
ಪ್ರಾಯೋಜಕತ್ವ ಮೂಲಕ ಈ ಬಾರಿ ಸಾಂಪ್ರದಾಯಿಕ ದಸರಾ
< previous
1
...
90
91
92
93
94
95
96
97
98
next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು