ಸಾರಾಂಶ
ಪ್ರಕರಣ ತನಿಖಾಆ ಹಂತದಲ್ಲಿದೆ ಚಿತ್ರದ ಮೋಶನ್ ಪೋಸ್ಟರ್ ಬಿಡುಗಡೆಯಾಗಿದೆ.
ಕನ್ನಡಪ್ರಭ ಸಿನಿವಾರ್ತೆ
‘ಪ್ರಕರಣ ತನಿಖಾ ಹಂತದಲ್ಲಿದೆ’ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಆಗಿದೆ. ಚಿಂತನ್ ಕಂಬಣ್ಣ ನಿರ್ಮಾಣ, ಸುಂದರ್ ಎಸ್ ನಿರ್ದೇಶನದ ಈ ಚಿತ್ರದ ಮುಖ್ಯ ಪಾತ್ರಗಳಲ್ಲಿ ಮಹಿನ್ ಕುಬೇರ್, ಮುತ್ತುರಾಜ್ ಟಿ, ಗಗನ್, ಚಿಂತನ್ ಕಂಬಣ್ಣ ಕಾಣಿಸಿಕೊಂಡಿದ್ದಾರೆ. ಇದೊಂದು ಕ್ರೈಮ್ ಜಾನರ್ನ ಚಿತ್ರ. ಡ್ರಗ್ಸ್ ಮಾಫಿಯಾ ಹಿನ್ನೆಲೆಯಲ್ಲಿ ಸಿನಿಮಾ ಸಾಗುತ್ತದೆ.