ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಪುತ್ಥಳಿ ಅನಾವರಣ

| Published : Jun 16 2024, 01:47 AM IST / Updated: Jun 16 2024, 04:44 AM IST

ಡಾ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಪುತ್ಥಳಿ ಅನಾವರಣ
Share this Article
  • FB
  • TW
  • Linkdin
  • Email

ಸಾರಾಂಶ

ನಿರ್ದೇಶಕ ಮಧುಸೂದನ್‌ ಹವಾಲ್ದಾರ್‌ ನಿರ್ಮಿಸಿರುವ ಎಸ್‌ ಪಿ ಬಾಲಸುಬ್ರಹ್ಮಣ್ಯಂ ಅವರ ಪುತ್ಥಳಿ ಬೆಂಗಳೂರಿನಲ್ಲಿ ಅನಾವರಣಗೊಂಡಿದೆ.

  ಸಿನಿವಾರ್ತೆ

ಎಸ್ ಪಿ ಬಾಲಸುಬ್ರಹ್ಮಣ್ಯಂ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ನಿರ್ದೇಶಕ ಮಧುಸೂದನ್ ಹವಾಲ್ದಾರ್ ಈ ಪುತ್ಥಳಿ ನಿರ್ಮಿಸಿದ್ದಾರೆ. ಖ್ಯಾತ ವೈದ್ಯ ಡಾ ವೆಂಕಟರಮಣ ಈ ಪುತ್ಥಳಿ ಅನಾವರಣ ಮಾಡಿದರು. ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ನಿರ್ಮಾಪಕ ಲಹರಿ ವೇಲು, ಪಿ ಆರ್ ಓ ಸುಧೀಂದ್ರ ವೆಂಕಟೇಶ್, ಗಾಯಕ ವಿಷ್ಣು ಮುಖ್ಯ ಅತಿಥಿಗಳಾಗಿದ್ದರು.