ನಾಗಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಎರಡನೇ ಬಾರಿಗೆ ಆಯ್ಕೆ ಮಾಡಲಾಗಿದೆ. ಸಂಘದ ಪ್ರಧಾನ ಕಚೇರಿಯಲ್ಲಿ ನಡೆದ ಅಖಿಲ ಭಾರತೀಯ ಪ್ರತಿನಿಧಿ ಸಭೆಯ ವಾರ್ಷಿಕ ಸಭೆಯಲ್ಲಿ ಹೊಸಬಾಳೆ ಅವರನ್ನು ಸಕಾರ್ಯವಾಹ (ಕಾರ್ಯದರ್ಶಿ) ಆಗಿ 2024-2027ರ ಅವಧಿಗೆ ಮತ್ತೆ ಆಯ್ಕೆ ಮಾಡಲಾಗಿದೆ ಎಂದು ಆರ್ಎಸ್ಎಸ್ ತನ್ನ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದೆ. ಹೊಸಬಾಳೆ ಅವರು ಈಗಾಗಲೇ 2021ರಿಂದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಆರ್ಎಸ್ಎಸ್ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಪುನರಾಯ್ಕೆ
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯದರ್ಶಿಯಾಗಿ ದತ್ತಾತ್ರೇಯ ಹೊಸಬಾಳೆ ಅವರನ್ನು ಎರಡನೇ ಬಾರಿಗೆ ಆಯ್ಕೆ ಮಾಡಲಾಗಿದೆ.
Latest Videos
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.