ಉಪರಾಷ್ಟ್ರಪತಿ ಜಗದೀಪ್ ಧನಕರ್ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ರಾಜ್ನ ತ್ರಿವೇಣಿ ಸಂಗಮಕ್ಕೆ ಶನಿವಾರ ಭೇಟಿ ನೀಡಿ ಪುಣ್ಯಸ್ನಾನ ಮಾಡಿದರು.
ಪ್ರಯಾಗ್ರಾಜ್ : ಉಪರಾಷ್ಟ್ರಪತಿ ಜಗದೀಪ್ ಧನಕರ್ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ರಾಜ್ನ ತ್ರಿವೇಣಿ ಸಂಗಮಕ್ಕೆ ಶನಿವಾರ ಭೇಟಿ ನೀಡಿ ಪುಣ್ಯಸ್ನಾನ ಮಾಡಿದರು.
ಕಳೆದ ಮೌನಿ ಅಮವಾಸ್ಯೆಯಂದು ಕೊಟ್ಯಂತರ ಮಂದಿ ಕುಂಭಮೇಳಕ್ಕೆ ಭೇಟಿ ನೀಡಿ ಪುಣ್ಯಸ್ನಾನ ಮಾಡಿದ್ದರು, ಈ ಬಾರಿಯ ಕುಂಭಮೇಳದಲ್ಲಿ ಕೋಟ್ಯಂತರ ಮಂದಿ ಭೇಟಿ ನೀಡಿದ್ದು ಪುಣ್ಯಸ್ನಾನ ಮಾಡಿದ್ದಾರೆ. ಇದೀಗ ಉಪರಾಷ್ಟ್ರಪತಿ ಕೂಡ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿದ್ದಾರೆ
Latest Videos
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.