ದಕ್ಷಿಣದ ಇಡ್ಲಿ ಹೋಟೆಲ್‌ ಮಾಲೀಕನ ಮೇಲೆ ಎಂಎನ್‌ಎಸ್‌ ಹಲ್ಲೆ

| N/A | Published : Aug 09 2025, 12:00 AM IST / Updated: Aug 09 2025, 05:08 AM IST

ಸಾರಾಂಶ

ಕಲ್ಯಾಣ್‌ನಲ್ಲಿ ಮತ್ತೊಮ್ಮೆ ಮರಾಠಿ ಹಾಗೂ ಮರಾಠಿಯೇತರ ವಿವಾದ ನಡೆದಿದೆ. ಅನ್ಯ ಭಾಷೆಯಲ್ಲಿ ಹೋಟೆಲ್‌ ಫಲಕ ಹಾಕಿದ ಸಂಬಂಧ ಮಹಾರಾಷ್ಟ್ರ ನವನಿರ್ಮಾಣ ಸೇನಾ ಕಾರ್ಯಕರ್ತರು ದಕ್ಷಿಣ ಭಾರತದ ಇಡ್ಲಿ ಹೋಟೆಲ್ ಮಾಲೀಕನೊಬ್ಬನನ್ನು ಥಳಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಮುಂಬೈ: ಇಲ್ಲಿನ ಕಲ್ಯಾಣ್‌ನಲ್ಲಿ ಮತ್ತೊಮ್ಮೆ ಮರಾಠಿ ಹಾಗೂ ಮರಾಠಿಯೇತರ ವಿವಾದ ನಡೆದಿದೆ. ಅನ್ಯ ಭಾಷೆಯಲ್ಲಿ ಹೋಟೆಲ್‌ ಫಲಕ ಹಾಕಿದ ಸಂಬಂಧ ಮಹಾರಾಷ್ಟ್ರ ನವನಿರ್ಮಾಣ ಸೇನಾ ಕಾರ್ಯಕರ್ತರು ದಕ್ಷಿಣ ಭಾರತದ ಇಡ್ಲಿ ಹೋಟೆಲ್ ಮಾಲೀಕನೊಬ್ಬನನ್ನು ಥಳಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನಂತರ, ಹೋಟೆಲ್ ಚಾಲಕ ಕ್ಷಮೆಯಾಚಿಸಿದ್ದಾರೆ. ಈ ಘಟನೆ ಕಲ್ಯಾಣ್ ಪೂರ್ವ ದುರ್ಗಾ ಮಾತಾ ದೇವಾಲಯ ಪ್ರದೇಶದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ.

Read more Articles on