ಪೊಟೋ೧೬ಸಿಪಿಟಿ೨: ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ ೧೦೦ ದಿನಗಳ ಪ್ರತಿಜ್ಞೆಯ ಹೋರಾಟದಲಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳು ಭಾಗಿಯಾದರು. | Kannada Prabha
Image Credit: KP
ಭಾರತ ವಿಭಜನೆ ಎಂದಿಗೂ ಸಂಭವಿಸಬಾರದಿತ್ತು, ಅದೊಂದು ಐತಿಹಾಸಿಕ ತಪ್ಪು ಎಂದು ಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ.
ಹೈದರಾಬಾದ್: ಭಾರತ ವಿಭಜನೆ ಎಂದಿಗೂ ಸಂಭವಿಸಬಾರದಿತ್ತು, ಅದೊಂದು ಐತಿಹಾಸಿಕ ತಪ್ಪು ಎಂದು ಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಒವೈಸಿ ‘ಐತಿಹಾಸಿಕವಾಗಿ ಇದು ಒಂದು ದೇಶ ಮತ್ತು ದುರದೃಷ್ಟವಶಾತ್ ಇದು ವಿಭಜನೆಯಾಯಿತು. ಅದು ಎಂದಿಗೂ ಆಗಬಾರದಿತ್ತು’ ಎಂದಿದ್ದಾರೆ. ಜೊತೆಗೆ ಭಾರತ ಮತ್ತು ಪಾಕಿಸ್ತಾನವನ್ನು ಹಿಂದೂ ಮಹಾಸಭಾದ ಬೇಡಿಕೆ ಮೇರೆಗೆ ರಚಿಸಲಾಗಿದೆಯೇ ಹೊರತು ಮೊಹಮ್ಮದ್ ಅಲಿ ಜಿನ್ನಾ ಅವರಿಂದಲ್ಲ’ ಎಂದಿದ್ದಾರೆ.
Stay updated with breaking India news (ರಾಷ್ಟ್ರೀಯ ಸುದ್ಧಿ) – national politics, economy, social issues, major events and real‑time headlines from across India only on KannadaPrabha News.