ಭಾರತೀಯ ಷೇರುಪೇಟೆ ಬಜೆಟ್ ಬಗ್ಗೆ ನೀರಸವಾಗಿ ಪ್ರತಿಕ್ರಿಯಿಸಿದೆ. ಹೂಡಿಕೆದಾರರಿಗೆ ಬಜೆಟ್ನಲ್ಲಿ ಯಾವುದೇ ಪೂರಕ ಅಂಶ ಕಂಡುಬರದ ಕಾರಣ ಷೇರುಪೇಟೆ ಭಾರೀ ಕುಸಿತದ ಭೀತಿಗೆ ತುತ್ತಾಗಿದ್ದರೂ, 12 ಲಕ್ಷ ರು.ವರೆಗಿನ ಆದಾಯಕ್ಕೆ ತೆರಿಗೆ ಇಲ್ಲ ಎಂಬ ಸಮಾಧಾನಕರ ಅಂಶ ಷೇರುಪೇಟೆಯ ಭಾರೀ ಕುಸಿತವನ್ನು ತಡೆದಿದೆ.
‘ನಮ್ಮ ಖಾಸಗಿ ಅನುಭವಗಳನ್ನು ಬಳಸಿಕೊಂಡು ನಮಗೆ ಬೇಕಿದ್ದನ್ನು ಕೊಡುವ ಜಾಣ್ಮೆಯಲ್ಲಿ ಕೃತಕ ಬುದ್ಧಿಮತ್ತೆ ಬಹಳ ಮುಂದಿದೆ. ಅದು ನಮ್ಮ ಆಯ್ಕೆಗಳನ್ನು ನಿರ್ಧರಿಸುವ ಹಂತಕ್ಕೆ ಬಂದಿದೆ.
ವಾರಕ್ಕೆ 60 ಗಂಟೆಗಿಂತ ಹೆಚ್ಚಿನ ದುಡಿಮೆಯು ಸಿಬ್ಬಂದಿ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಕೇಂದ್ರ ಸರ್ಕಾರದ ಆರ್ಥಿಕ ಸಮೀಕ್ಷೆ ಹೇಳಿರುವುದು ಸಂಚಲನ ಮೂಡಿಸಿದೆ.
ಕೇಂದ್ರ ಸರ್ಕಾರದ ಬಹುನಿರೀಕ್ಷೆಯ ಬಜೆಟ್ ಫೆ.1ರ ಶನಿವಾರ ಪ್ರಕಟವಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡಿಸಲಿದ್ದು, ಇದರೊಂದಿಗೆ ಸತತ 8 ಬಜೆಟ್ ದಾಖಲಿಸಿದ ಮೊದಲ ಸಚಿವೆ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ.
ಸಂಸತ್ತಿನ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶುಕ್ರವಾರ ಮಾಡಿದ ಭಾಷಣವನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ನೀಡಿದ ‘ಬಡಪಾಯಿ ಮಹಿಳೆ’ ಎಂಬ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ.
ಹೈಕೋರ್ಟ್ಗಳ ನಿವೃತ್ತ ನ್ಯಾಯಾಧೀಶರನ್ನು ಮರಳಿ ಹೈಕೋರ್ಟ್ಗಳಿಗೆ ನೇಮಕ ಮಾಡಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.