ಜು.21ರಿಂದ ಆ.12ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನಆಪರೇಷನ್ ಸಿಂದೂರದ ಕುರಿತು ಚರ್ಚಿಸಲು ಕೇಂದ್ರ ಸರ್ಕಾರ ವಿಶೇಷ ಅಧಿವೇಶನವನ್ನು ಕರೆಯಬೇಕು ಎಂಬ ವಿಪಕ್ಷಗಳ ತೀವ್ರ ಒತ್ತಾಯದ ನಡುವೆಯೇ, ಕೇಂದ್ರ ಸರ್ಕಾರ ಅವರ ಬೇಡಿಕೆಯನ್ನು ತಿರಸ್ಕರಿಸಿದೆ ಹಾಗೂ ಜುಲೈ 21ರಿಂದ ಆಗಸ್ಟ್ 12ರವರೆಗೆ ಮಳೆಗಾಲದ ಅಧಿವೇಶನ ನಡೆಸುವುದಾಗಿ ತಿಳಿಸಿದೆ.