ವಿಮಾನ ವಿಳಂಬ, ಮಾರ್ಗ ಬದಲು : ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ ಆಕ್ರೋಶತಾವು ಪ್ರಯಾಣಿಸುತ್ತಿದ್ದ ವಿಮಾನ ವಿಳಂಬವಾಗಿ, ದೆಹಲಿಯಲ್ಲಿ ಇಳಿಯುವುದಕ್ಕೂ ಮುನ್ನ ರನ್ ವೇ ಸಮಸ್ಯೆ ಕಾರಣ ಮಾರ್ಗ ಬದಲಿಸಿ ಜೈಪುರಕ್ಕೆ ತೆರಳಿದ್ದರಿಂದ ಅಸಮಾಧಾನಗೊಂಡ ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ, ದೆಹಲಿ ವಿಮಾನ ನಿಲ್ದಾಣದ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.