ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
India
India
ಅಬ್ದುಲ್ ಕಲಾಂ ಕುರಿತ ಚಿತ್ರದಲ್ಲಿ ಕಲಾಂ ಪಾತ್ರದಲ್ಲಿ ನಟ ಧನುಷ್
ಮಾಜಿ ರಾಷ್ಟ್ರಪತಿ ಡಾ। ಎಪಿಜಿ ಅಬ್ದುಲ್ ಕಲಾಂ ಅವರ ಜೀವನ ಚರಿತ್ರೆ ಸಿನಿಮಾವನ್ನು ನಿರ್ದೇಶಕ ಓಂ ರಾವತ್ ನಿರ್ದೇಶಿಸಲಿದ್ದು, ಈ ಸಿನಿಮಾದಲ್ಲಿ ತಮಿಳು ನಟ ಧನುಷ್ ಅವರು ಕಲಾಂ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಅಗ್ಗದ ಚೀನಾ ಡ್ರೋನ್ ಧ್ವಂಸಕ್ಕೆ ದುಬಾರಿ ಕ್ಷಿಪಣಿ ಏಕೆ?: ಕಾಂಗ್ರೆಸ್ಸಿಗ
ಆಪರೇಷನ್ ಸಿಂದೂರದ ವೇಳೆ ಚೀನಾ ನಿರ್ಮಿತ ಕಡಿಮೆ ಬೆಲೆಯ ಪಾಕಿಸ್ತಾನದ ಡ್ರೋನ್ಗಳನ್ನು ಹೊಡೆದುರುಳಿಸಲು 15 ಲಕ್ಷ ರು. ಮೌಲ್ಯದ ಕ್ಷಿಪಣಿಗಳನ್ನು ಏಕೆ ಬಳಸಲಾಯಿತು ಎಂದು ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ವಿಜಯ್ ವಡೆಟ್ಟಿವಾರ್ ಪ್ರಶ್ನಿಸಿದ್ದಾರೆ.
ಭಾರತ ನಿಯೋಗದ ಜಪಾನ್, ಯುಎಇ ಭೇಟಿ ಯಶಸ್ವಿ
ಉಗ್ರ ಪೋಷಕ ಪಾಕಿಸ್ತಾನದ ನೈಜ ಮುಖವಾಡ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಯಲು ಮಾಡಲು ಕೇಂದ್ರ ಸರ್ಕಾರ ಕಳುಹಿಸಿಕೊಟ್ಟಿರುವ ಸರ್ವಪಕ್ಷಗಳ ಸಂಸದರ 2 ನಿಯೋಗಗಳು ಗುರುವಾರ ಜಪಾನ್, ಯುಇಎಗೆ ಭೇಟಿ ನೀಡಿವೆ ಹಾಗೂ ಪಾಕಿಸ್ತಾನದ ಕೃತ್ಯಗಳ ವಿವರ ನೀಡಿವೆ.
ಸಲ್ಲು ನಿವಾಸಕ್ಕೆ ಅಕ್ರಮ ಪ್ರವೇಶ: ಇಬ್ಬರ ಬಂಧನ
ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆಗಳ ನಡುವೆ ಮುಂಬೈನ ಬಾಂದ್ರಾದಲ್ಲಿರುವ ನಟನ ಗ್ಯಾಲಕ್ಸಿ ಅಪಾರ್ಟ್ಮೆಂಟ್ಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ.
ಪಾಕ್ ಸೇನಾ ಮುಖ್ಯಸ್ಥನ ಪ್ರಚೋದನೆ ಪಹಲ್ಗಾಂ ದಾಳಿಗೆ ಕಾರಣ: ಜೈಶಂಕರ್
ಪಾಕ್ ಸೇನಾ ಮುಖ್ಯಸ್ಥರು ತೀವ್ರವಾದಿ ಧಾರ್ಮಿಕ ದೃಷ್ಟಿಕೋನದಿಂದ ಮಾಡಿದ ಪ್ರಚೋದನೆ ಪಹಲ್ಗಾಂ ದಾಳಿಗೆ ಕಾರಣ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ.
ಪಹಲ್ಗಾಂ ದಾಳಿಗೆ 1 ತಿಂಗಳು; ಇನ್ನೂ ಹಂತಕರ ಪತ್ತೆಯಿಲ್ಲ
ಪಹಲ್ಗಾಂ ಉಗ್ರ ದಾಳಿಗೆ 26 ಅಮಾಯಕ ನಾಗರಿಕರು ಬಲಿಯಾಗಿ ಮೇ 22ಕ್ಕೆ ಒಂದು ತಿಂಗಳು ಕಳೆದಿದೆ. ಉಗ್ರರ ಪತ್ತೆಗೆ ಭದ್ರತಾ ಪಡೆಗಳು ಕಾಶ್ಮೀರ ಕಣಿವೆಯಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ. ಆದರೆ ನಾಗರಿಕರನ್ನು ಕೊಂದ ಉಗ್ರರು ಇನ್ನೂ ತಲೆಮರೆಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜ್ಯೋತಿ ಪಾಕ್ ಪ್ರವಾಸಕ್ಕೆ ದುಬೈ ಕಂಪನಿ ಪ್ರಾಯೋಜಕತ್ವ
ಪಾಕ್ ಪರ ಗೂಢಚರ್ಯೆ ನಡಸುತ್ತಿದ್ದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ತನ್ನ ಪ್ರವಾಸಕ್ಕೆ ಹಲವಾರು ಪ್ರಾಯೋಜಕತ್ವ ಪಡೆಯುತ್ತಿದ್ದಳು. ಪಾಕಿಸ್ತಾನಕ್ಕೆ ತೆರಳಲು ಆಕೆಗೆ ಯುಎಇ ಮೂಲದ ವೀಗೋ ಸಂಸ್ಥೆಯು ಪ್ರಾಯೋಜಕತ್ವ ನೀಡಿತ್ತು ಎಂದು ಹರ್ಯಾಣ ಪೊಲೀಸರ ತನಿಖೆಯಿಂದ ಗೊತ್ತಾಗಿದೆ.
ಏರ್ ಟರ್ಬುಲನ್ಸ್ಗೆ ಸಿಕ್ಕ ದಿಲ್ಲಿ- ಶ್ರೀನಗರ ವಿಮಾನ : ಮೂತಿ ಜಖಂ
ಬುಧವಾರ ದೆಹಲಿಯಿಂದ ಶ್ರೀನಗರಕ್ಕೆ 220 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ಇಂಡಿಗೋ ವಿಮಾನವು ಪ್ರತಿಕೂಲ ಹವಾಮಾನದಿಂದಾಗಿ ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿತು.
ಪಾಕ್ ವಿರುದ್ಧ ರಾಜತಾಂತ್ರಿಕ ಸಮರ ಶುರು
ಆಪರೇಷನ್ ಸಿಂದೂರ ಕಾರ್ಯಾಚರಣೆ ಬಳಿಕ ಇದೀಗ, ಅಂತಾರಾಷ್ಟ್ರೀಯ ಸಮುದಾಯದ ಮುಂದೆ ಉಗ್ರಪೋಷಕ ಪಾಕಿಸ್ತಾನದ ನಿಜಬಣ್ಣ ಬಯಲು ಮಾಡುವ ರಾಜತಾಂತ್ರಿಕ ದಾಳಿಗೆ ಭಾರತ ಇದೀಗ ಅಧಿಕೃತ ಚಾಲನೆ ನೀಡಿದೆ.
ಬಲೂಚಿಸ್ತಾನ ಆತ್ಮಹತ್ಯಾ ಬಾಂಬ್ಗೆ 6 ಬಲಿ
ಇತ್ತೀಚೆಗಷ್ಟೇ ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನದ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟದ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದ್ದು, ಶಾಲಾ ಬಸ್ ಮೇಲೆ ಅತ್ಮಾಹುತಿ ಬಾಂಬ್ ದಾಳಿ ನಡೆದಿದೆ.
< previous
1
...
116
117
118
119
120
121
122
123
124
...
823
next >
Top Stories
ಸುವರ್ಣ ವಿಧಾನಸೌಧಕ್ಕೆ ಕರೆಂಟ್ ಶಾಕ್ !
ನಾನು ಪಾಪ್ಯುಲರ್ ಆಗಲಿ ಎಂದು ಉಚ್ಚಾಟಿಸಿದ್ದಾರೆ : ಯತ್ನಾಳ್
ಡಿಕೆಶಿ ಬೆಂಬಲಿಗರ ಕ್ರಿಮಿನಲ್ ಕೇಸ್ ವಾಪಸ್ ನಿರ್ಧಾರ ಭಂಡತನದ್ದು : ರೇಣು
ಜಿಎಸ್ಟಿ ಹೊಸ ಜಮಾನದಲ್ಲಿ ಸರ್ವರಿಗೂ ಲಾಭ - ಜನಸಾಮಾನ್ಯರಿಗೆ ಉಳಿತಾಯ
ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?