ಭಾರತ ವಿರೋಧಿ ನಿಲುವು ಹೊಂದಿರುವ ಖಲಿಸ್ತಾನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಭಾರತವು ಅಮೆರಿಕ ಮತ್ತು ನ್ಯೂಜಿಲೆಂಡ್ಗೆ ಆಗ್ರಹಿಸಿದೆ.
ಮಹಾರಾಷ್ಟ್ರದ ಸಂಭಾಜಿನಗರ ಜಿಲ್ಲೆಯಲ್ಲಿರುವ ಮುಘಲ್ ಚಕ್ರವರ್ತಿ ಔರಂಗಜೇಬನ ಸಮಾಧಿ ತೆರವಿಗೆ ಆಗ್ರಹಿಸಿ ವಿವಿಧ ಹಿಂದೂ ಸಂಘಟನೆಗಳು ನಡೆಸಿದ ಪ್ರತಿಭಟನೆ ಮತ್ತು ಪ್ರತಿಭಟನೆ ವೇಳೆ ಕುರಾನ್ ಸುಡಲಾಗಿದೆ ಎಂದು ಹಬ್ಬಿದ ವದಂತಿಯಿಂದಾಗಿ ಮಹಾರಾಷ್ಟ್ರದಲ್ಲಿ ಹಿಂಸಾಚಾರ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ
‘ಪಾಡ್ಕಾಸ್ಟ್ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಜಮ್ಮು ಕಾಶ್ಮೀರದ ಬಗ್ಗೆ ನೀಡಿರುವ ಹೇಳಿಕೆ ದಾರಿ ತಪ್ಪಿಸುವಂತಿದೆ ಮತ್ತು ಏಕಪಕ್ಷೀಯವಾಗಿದೆ’ ಎಂದು ಪಾಕಿಸ್ತಾನವು ನರೇಂದ್ರ ಮೋದಿ ಲೆಕ್ಸ್ ಫ್ರೀಡ್ಮನ್ ಜೊತೆಗೆ ನಡೆಸಿದ ಸಂದರ್ಶನದ ಬಗ್ಗೆ ಪ್ರತಿಕ್ರಿಯಿಸಿದೆ.
ಅಮೆರಿಕದ ಪಾಡ್ಕಾಸ್ಟರ್ ಲೆಕ್ಸ್ ಫ್ರೀಡ್ಮನ್ ಜೊತೆ ಮೋದಿ ವಿಸ್ತೃತ ಸಂವಾದ
ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆ ಮುಖ್ಯಸ್ಥನಾದ ಹಫೀಜ್ ಸಯೀದ್ನ ಸಂಬಂಧಿ ಹಾಗೂ 2023ರ ರಜೌರಿ ದಾಳಿ ಸೇರಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವು ಭಯೋತ್ಪಾದನಾ ಕೃತ್ಯಗಳ ಹಿಂದಿನ ಮಾಸ್ಟರ್ ಮೈಂಡ್ ಅಬು ಖತಲ್ ಪಾಕಿಸ್ತಾನದಲ್ಲಿ ಅನಾಮಿಕರಿಂದ ಹತನಾಗಿದ್ದಾನೆ
ಗೋಧ್ರೋತ್ತರ ಗಲಭೆಗಳ ಕುರಿತಾದ ಚರ್ಚೆಗಳೆಲ್ಲಾ ನನ್ನ ರಾಜಕೀಯ ವಿರೋಧಿಗಳು ನನ್ನ ವಿರುದ್ಧ ಹೆಣೆದ ಕಟ್ಟುಕಥೆಯಾಗಿದ್ದವು. ಕೇಂದ್ರದಲ್ಲಿ ಅಧಿಕಾರದಲ್ಲಿದ್ದವರು ನನಗೆ ಶಿಕ್ಷೆಯಾಗುವುದನ್ನು ಬಯಸಿದ್ದರು, ನ್ಯಾಯಾಲಯ ನನ್ನನ್ನು ನಿರ್ದೋಷಿ ಎಂದು ಘೋಷಿಸಿತು’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.