ಭಾರತವು ಭಾನುವಾರ ತನ್ನ 76ನೇ ಗಣರಾಜ್ಯೋತ್ಸವದ ಆಚರಣೆಗೆ ಸಿದ್ಧವಾಗಿದೆ. ಈ ನಿಮಿತ್ತ ದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುವ ಮುಖ್ಯ ಸಮಾರಂಭದಲ್ಲಿ ವೈಭವದ ಪಥಸಂಚಲನ, ಸ್ತಬ್ಧಚಿತ್ರ ಪ್ರದರ್ಶನ ಹಾಗೂ ವೈಮಾನಿಕ ಪ್ರದರ್ಶನ ಆಯೋಜಿಸಲಾಗಿದೆ.
ಪ್ರಜಾಪ್ರಭುತ್ವದ ಹಬ್ಬಕ್ಕೆ ಭಾರತೀಯ ಸೇನೆ ಸಜ್ಜು । ದೆಹಲಿಯ ಕರ್ತವ್ಯ ಪಥದಲ್ಲಿ ನಾಳೆ ಭಾರತದ ಪರಂಪರೆ, ಶೌರ್ಯ, ಪ್ರಗತಿಯ ಅನಾವರಣ