ಭಾರತ ಎನ್ನುವುದು ವೇದ, ಪುರಾಣ, ಮಹಾಭಾರತ, ರಾಮಾಯಣ, ದರ್ಶನಗಳು ಎಲ್ಲವೂ ದಾಖಲೆಗಳ ಗುಚ್ಛ. ಈ ಎಲ್ಲಾ ದಾಖಲೆಗಳು ಕಾನೂನಿನ ಕಣ್ಣಿನಿಂದಲೂ ಅಂಗೀಕೃತ ಮಾನ್ಯತೆ ಪಡೆದಿವೆ.
ಭಾರತ ಗಣತಂತ್ರಕ್ಕೆ 76ರ ಸಂಭ್ರಮ
- ದೆಹಲಿಯ ಕರ್ತವ್ಯ ಪಥದಲ್ಲಿ ದೇಶದ ಶ್ರೀಮಂತ ಸಂಸ್ಕೃತಿ, ಮಿಲಿಟರಿ ಶೌರ್ಯ ಅನಾವರಣ
ಶನಿವಾರ 76 ನೇ ಗಣರಾಜ್ಯೋತ್ಸವದ ಮುನ್ನಾದಿನ ಪದ್ಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಜೆ,ಎಸ್. ಖೇಹರ್, ಸುಜುಕಿ ಮುಖ್ಯಸ್ಥ ಒಸಾಮು ಸುಜುಕಿ, ಮಾಜಿ ಕ್ರಿಕೆಟಿಗ ಆರ್. ಅಶ್ವಿನ್ ಸೇರಿದಂತೆ 139 ಗಣ್ಯರಿಗೆ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.
ಇನ್ನೆರಡು ವಾರಗಳಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ದೆಹಲಿಯಲ್ಲಿ ಬಿಜೆಪಿ 3ನೇ ಹಂತದ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಮತ್ತೆ ಕೆಲವು ಭರವಸೆಗಳನ್ನು ಘೋಷಿಸಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ 3 ವರ್ಷಗಳಲ್ಲಿ ಯಮುನಾ ನದಿಯನ್ನು ಸ್ವಚ್ಛಗೊಳಿಸುವುದು ಇದರಲ್ಲಿ ಸೇರಿವೆ.
ಭಾರತವು ಭಾನುವಾರ ತನ್ನ 76ನೇ ಗಣರಾಜ್ಯೋತ್ಸವದ ಆಚರಣೆಗೆ ಸಿದ್ಧವಾಗಿದೆ. ಈ ನಿಮಿತ್ತ ದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುವ ಮುಖ್ಯ ಸಮಾರಂಭದಲ್ಲಿ ವೈಭವದ ಪಥಸಂಚಲನ, ಸ್ತಬ್ಧಚಿತ್ರ ಪ್ರದರ್ಶನ ಹಾಗೂ ವೈಮಾನಿಕ ಪ್ರದರ್ಶನ ಆಯೋಜಿಸಲಾಗಿದೆ.
ಪ್ರಜಾಪ್ರಭುತ್ವದ ಹಬ್ಬಕ್ಕೆ ಭಾರತೀಯ ಸೇನೆ ಸಜ್ಜು । ದೆಹಲಿಯ ಕರ್ತವ್ಯ ಪಥದಲ್ಲಿ ನಾಳೆ ಭಾರತದ ಪರಂಪರೆ, ಶೌರ್ಯ, ಪ್ರಗತಿಯ ಅನಾವರಣ