ಸ್ಥಗಿತಗೊಂಡಿದ್ದ 18ನೇ ಆವೃತ್ತಿಯ ಐಪಿಎಲ್ ಪುನಾರಂಭಗೊಳ್ಳಲು ಮಳೆರಾಯ ಅಡ್ಡಿಪಡಿಸಿದ. ಶನಿವಾರ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತಾ ನೈಟ್ರೈಡರ್ಸ್ ನಡುವಿನ ಪಂದ್ಯ ಟಾಸ್ ಕೂಡ ಕಾಣದೆ ರದ್ದಾಯಿತು.
ಬಾಯ್ಕಾಟ್ ಟರ್ಕಿ ಅಭಿಯಾನದ ಜೊತೆ ನಟ ಅಮೀರ್ ಖಾನ್ ಹೆಸರು ಥಳಕು ಹಾಕಿಕೊಂಡ ಬೆನ್ನಲ್ಲೇ, ಅಮೀರ್ ಅವರ ಚಿತ್ರ ನಿರ್ಮಾಣ ಸಂಸ್ಥೆ ತನ್ನ ಜಾಲತಾಣಗಳ ಮುಖಪುಟದಲ್ಲಿ ಇದ್ದಕ್ಕಿದ್ದಂತೆ ಭಾರತದ ರಾಷ್ಟ್ರಧ್ವಜದ ಚಿತ್ರ ಪ್ರದರ್ಶಿಸಿದೆ.
ಪಾಕಿಸ್ತಾನಕ್ಕೆ ಪಾಠ ಕಲಿಸುವ ಸಲುವಾಗಿ ಅದರೊಂದಿಗೆ 1960ರಲ್ಲಿ ಏರ್ಪಟ್ಟಿದ್ದ ಸಿಂಧೂ ನದಿ ಜಲ ಒಪ್ಪಂದವನ್ನು ಅಮಾನತಿನಲ್ಲಿ ಇಟ್ಟಿರುವ ಕೇಂದ್ರ ಸರ್ಕಾರ, ಇದರಿಂದ ತನಗೆ ಲಭ್ಯವಾಗುವ ಹೆಚ್ಚಿನ ನೀರನ್ನು ಚಿನಾಬ್ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ರಣಬೀರ್ ಕಾಲುವೆಯನ್ನು ವಿಸ್ತರಿಸುವ ಬಗ್ಗೆ ಚಿಂತನೆ
ಭಾರತ ಮತ್ತು ಪಾಕಿಸ್ತಾನದ ನಡುವಿನ ಸೇನಾ ಸಂಘರ್ಷದ ಹೊತ್ತಿನಲ್ಲೇ, ದೇಶದ ಕಣ್ಗಾವಲು ಸಾಮರ್ಥ್ಯ ಹೆಚ್ಚಿಸುವ ಉಪಗ್ರಹವೊಂದನ್ನು ಭಾನುವಾರ ಉಡ್ಡಯನ ಮಾಡಲು ಸಜ್ಜಾಗಿದೆ.
ಮಹದಾಯಿ ಯೋಜನೆಯಿಂದ ಗೋವಾಕ್ಕೆ ಅಪಾಯ ಇಲ್ಲ ಎಂದಿದ್ದ ವರದಿ
ಸಂಶೋಧನೆ ನಡೆಸಲು ರಾಜ್ಯ ಸರ್ಕಾರ ಕೇಳಿಕೊಂಡಿರಲಿಲ್ಲ: ಸಿಎಂ