ತಮಿಳುನಾಡು, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಅದರ ತ್ರಿಭಾಷಾ ಪಠ್ಯಕ್ರಮದೊಂದಿಗೆ ಜಾರಿಗೆ ತರಲು ಆದೇಶ ನೀಡುವಂತೆ ಕೋರಿ ತಮಿಳುನಾಡಿನ ವಕೀಲ, ರಾಜ್ಯ ಬಿಜೆಪಿ ಕಾನೂನು ಕೋಶದ ಮುಖ್ಯಸ್ಥ ಜಿ.ಎಸ್. ಮಣಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಇಲ್ಲಿನ ವೆಂಕಟೇಶ್ವರ ದೇಗುಲಕ್ಕೆ ಬರುವ ಭಕ್ತರಿಗೆ ಅನ್ನ ಪ್ರಸಾದದಲ್ಲಿ ಇನ್ನು ಮುಂದೆ ಹೊಸ ಖಾದ್ಯವೊಂದು ಸಿಗಲಿದೆ. ಮಧ್ಯಾಹ್ನದ ಅನ್ನ ಪ್ರಸಾದಕ್ಕೆ ಮಸಾಲೆ ವಡೆಯನ್ನು ಟಿಟಿಡಿ ಪರಿಚಯಿಸಿದೆ.
ಒಂದು ವೇಳೆ ನನ್ನನ್ನು ಭಾರತಕ್ಕೆ ಗಡೀಪಾರು ಮಾಡಿದರೆ, ನಾನು ಪಾಕಿಸ್ತಾನದ ಮೂಲದ ಮುಸ್ಲಿಂ ಎಂದು ನನಗೆ ಜೈಲಲ್ಲಿ ಹಿಂಸಾತ್ಮಕ ಕಿರುಕುಳ ನೀಡುವ ಸಾಧ್ಯತೆ ಇದೆ. ಇದರಿಂದ ನನ್ನ ಸಾವು ಸಂಭವಿಸಬಹುದು ಎಂದು ತಹವ್ವುರ್ ರಾಣಾ ಅಮೆರಿಕದ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾನೆ.