ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಘರ್ಷ ಪರಿಸ್ಥಿತಿ ಹಿನ್ನೆಲೆಯಲ್ಲಿ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್ ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ ಭಾರತದಲ್ಲಿ 8,000 ಎಕ್ಸ್ (ಟ್ವೀಟರ್) ಖಾತೆಗಳಿಗೆ ನಿರ್ಬಂಧ ಹೇರಿದೆ.
ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಆರಂಭ ಬೆನ್ನಲ್ಲೇ ಕೇಂದ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ರಾತ್ರಿ ಪಾಕ್ ಗಡಿಯಲ್ಲಿನ ಬಿಎಸ್ಎಫ್ ಸೇರಿದಂತೆ ದೇಶದ ಗಡಿ ಕಾವಲುಪಡೆಗಳ ಮುಖ್ಯಸ್ಥರ ಜೊತೆಗೆ ಮಾತುಕತೆ ನಡೆಸಿದರು.
ಭಾರತ- ಪಾಕ್ ಉದ್ವಿಗ್ನತೆ ನಡುವೆ ಹೈದರಾಬಾದ್ನಲ್ಲಿ ‘ಕರಾಚಿ ಬೇಕರಿ’ ಸಂಕಷ್ಟಕ್ಕೊಳಗಾಗಿದ್ದು, ಬೇಕರಿ ಹೆಸರಿನ ಬದಲಾವಣೆಗೆ ಆಗ್ರಹ ಕೇಳಿ ಬಂದಿದೆ. ಈ ಬೆನ್ನಲ್ಲೇ ಮಾಲೀಕರು ಸ್ಪಷ್ಟನೆ ನೀಡಿದ್ದು, ‘ಇದು ನೂರಕ್ಕೆ ನೂರರಷ್ಟು ಭಾರತದ ಉತ್ಪನ್ನ. ನಾವು ಭಾರತೀಯರು’ ಎಂದಿದೆ.
ಭಾರತವು ಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ ಆಪರೇಶನ್ ಸಿಂದೂರ ನಡೆಸಿದ ಮಾರನೇ ದಿನವಾದ ಗುರುವಾರ ಎರಡೂ ದೇಶಗಳ ನಡುವೆ ಅಧಿಕೃತವಾಗಿಯೇ ಯುದ್ಧ ಆರಂಭವಾಗಿದೆ.
ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿರುವ ನೌಕರಿಗಾಗಿ ಭೂಮಿ (ಭೂ ಉದ್ಯೋಗ) ಹಗರಣದಲ್ಲಿ ಆರ್ಜೆಡಿ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಲಾಲು ಪ್ರಸಾದ್ ಯಾದವ್ ವಿರುದ್ಧ ಕಾನೂನು ಕ್ರಮ ಜರುಗಿಸಲು ಪ್ರಾಸಿಕ್ಯೂಷನ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮತಿ ನೀಡಿದ್ದಾರೆ.
ಯಾರಾದರೂ ಭಾರತದ ತಾಳ್ಮೆ ಪರೀಕ್ಷಿಸಿದರೆ, ಆಪರೇಷನ್ ಸಿಂದೂರ್ನಂಥ ಉತ್ತರಕ್ಕೆ ಸಜ್ಜಾಗಿ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುಡುಗಿದ್ದಾರೆ.
ಭಾರತ-ಪಾಕ್ ನಡುವೆ ಉದ್ವಿಗ್ನತೆ ತಾರಕಕ್ಕೇರಿರುವ ಕಾರಣ ಇಸ್ರೇಲ್, ಸಿಂಗಾಪುರ ಮತ್ತು ಅಮೆರಿಕ ತಮ್ಮ ನಾಗರಿಕರಿಗೆ ಕಾಶ್ಮೀರ ಮತ್ತು ಪಾಕಿಸ್ತಾನವನ್ನು ತುರ್ತಾಗಿ ತೊರೆಯುವಂತೆ ಸೂಚಿಸಿವೆ.
ಭಾರತ ನಡೆಸಿದ ಆಪರೇಷನ್ ಸಿಂದೂರದಲ್ಲಿ ತನ್ನ 10 ಸಂಬಂಧಿಕರು ಮತ್ತು 4 ಆಪ್ತರನ್ನು ಕಳೆದುಕೊಂಡ ಜೈಷ್-ಎ-ಮೊಹಮ್ಮದ್ ಉಗ್ರಸಂಘಟನೆಯ ಸ್ಥಾಪಕ ಮಸೂದ್ ಅಜರ್ನ ಸಹೋದರ ಅಬ್ದುಲ್ ರೌಫ್ ಅಜರ್ ಕೂಡ ಈ ದಾಳಿಯಲ್ಲಿ ಹತನಾಗಿದ್ದಾನೆ ಎಂದು ವರದಿ
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಮಧ್ಯೆ, ಪಾಕಿಸ್ತಾನದ ಶೆಹಬಾಜ್ ಷರೀಫ್ ಸರ್ಕಾರವು ತನ್ನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರನ್ನು ಬದಲಿಸಲು ನಿರ್ಧರಿಸಿದೆ
ಭಾರತವು ಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ ಆಪರೇಶನ್ ಸಿಂದೂರ ನಡೆಸಿದ ಮಾರನೇ ದಿನವಾದ ಗುರುವಾರ ಹಗಲು-ರಾತ್ರಿ ಎರಡೂ ದೇಶಗಳ ನಡುವೆ ಅಧಿಕೃತವಾಗಿಯೇ ಕಂಡು ಕೇಳರಿಯದ ಯುದ್ಧ ಆರಂಭವಾಗಿದೆ.