ಆಪರೇಷನ್ ಸಿಂದೂರದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಸಚಿವಾಲಯ ಮತ್ತು ಇಲಾಖೆಗಳ ಕಾರ್ಯದರ್ಶಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದು, ‘ಸದಾ ಎಚ್ಚರದಿಂದಿದ್ದು, ಸ್ಪಷ್ಟ ಸಂವಹನವನ್ನು ಮುಂದುವರೆಸಿ’ ಎಂದು ಸೂಚಿಸಿದ್ದಾರೆ.
ಮೂವರು ಕನ್ನಡಿಗರು ಸೇರಿ 26 ಜನರನ್ನು ಬಲಿ ಪಡೆದ ಪಹಲ್ಗಾಂ ನರಮೇಧಕ್ಕೆ ಪತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ ಕಾರ್ಯಾಚರಣೆ ಮರುದಿನವೇ ಕನ್ನಡಿಗರು ಭರ್ಜರಿ ಹಮ್ಮೆ ಪಡುವಂತಹ ಸಂಗತಿಯೊಂದು ಹೊರಬಿದ್ದಿದೆ.
ಆಪರೇಷನ್ ಸಿಂದೂರ್ನಿಂದ ತತ್ತರಿಸಿರುವ ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ 2 ಪ್ರತ್ಯೇಕ ದಾಳಿಗಳು ನಡೆದಿದ್ದು, ಅದರಲ್ಲಿ 14 ಪಾಕ್ ಸೈನಿಕರು ಪ್ರಾಣ ಕಳೆದುಕೊಂಡಿರುವುದಾಗಿ ವರದಿಯಾಗಿದೆ.
ಮುಖ್ಯ ನ್ಯಾಯಮೂರ್ತಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರನ್ನು ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
ಪಹಲ್ಗಾಂ ನರಮೇಧದ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂದೂರ ಕಾರ್ಯಾಚರಣೆಗೆ ಭಾರತೀಯರು ಮಾತ್ರವಲ್ಲ ವಿದೇಶಗಳಲ್ಲಿಯೂ ಬೆಂಬಲ ವ್ಯಕ್ತವಾಗಿದೆ