ಮಕ್ಕಳನ್ನು ಮೊಬೈಲ್ ಗೀಳಿನಿಂದ ತಪ್ಪಿಸಲು ಗುಜರಾತ್ ಸರ್ಕಾರ ನಿಯಮಾವಳಿಯನ್ನು ಜಾರಿ ತರಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.
ರಾಜ್ಯದ ಎಲ್ಲೆಡೆಯಿಂದ ಆಗಮಿಸಿ ನಗರದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಿದ್ದ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ ಮಾಸಿಕ 10,000 ರು. ಗೌರವಧನ ನೀಡುವುದು ಸೇರಿ ಬಹುತೇಕ ಬೇಡಿಕೆ ಈಡೇರಿಸುವ ಭರವಸೆ ನೀಡಿದೆ.
ಯುವಕರು ಸ್ವಾರ್ಥ ಇರಿಸಿಕೊಂಡು ರಾಜಕೀಯಕ್ಕೆ ಬರಬಾರದು. ಮಿಷನ್ (ಗುರಿ) ಇರಿಸಿಕೊಂಡು ರಾಜಕೀಯಕ್ಕೆ ಬರಬೇಕು. ಅಗ ಅವರು ಯಶಸ್ವಿ ರಾಜಕಾರಣಿ ಎನ್ನಿಸಿಕೊಳ್ಳಲು ಸಾಧ್ಯ' ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.
ವಿಶ್ವದ ನಂ.1 ಶ್ರೀಮಂತ ಹಾಗೂ ಇತ್ತೀಚೆಗೆ ಅಮೆರಿಕ ರಾಜಕೀಯದಲ್ಲಿ ಪ್ರಭಾವಶಾಲಿಯಾಗಿ ಬೆಳೆಯುತ್ತಿರುವ ಎಲಾನ್ ಮಸ್ಕ್ ಮನಸಿನ ಸ್ಥಿತಿ ಸರಿಯಿಲ್ಲ. ಶೀಘ್ರ ಅವರು ಬುದ್ಧಿಮಾಂದ್ಯ ಆಗುವ ಸಾಧ್ಯತೆ ಇದೆ ಎಂದು ಅವರ ಜೀವನ ಚರಿತ್ರೆ ಬರೆದ ಸೇಥ್ ಅಬ್ರಾಮ್ಸನ್ ಹೇಳಿದ್ದಾರೆ.