ಗೋವಾದ ಪ್ರಸಿದ್ಧ ಲೈರೈ ದೇವಸ್ಥಾನ ದೇಗುಲದ ಜಾತ್ರೆ ಸಂದರ್ಭದಲ್ಲಿ ಭೀಕರ ಕಾಲ್ತುಳಿತ ಸಂಭವಿಸಿದ್ದು, 6 ಭಕ್ತರು ಸಾವನ್ನಪ್ಪಿದ್ದಾರೆ
ವಿಶ್ವಸಂಸ್ಥೆ ಹಾಗೂ ಅಮೆರಿಕದಲ್ಲಿನ ಪಾಕಿಸ್ತಾನಿ ರಾಯಭಾರಿಗಳು ಸಹಿತ ಶಾಂತಿಮಂತ್ರ ಪಠಿಸಿದ್ದಾರೆ.
ಉಗ್ರರು ಚೆನ್ನೈನಿಂದ ಶ್ರೀಲಂಕಾಕ್ಕೆ ವಿಮಾನದ ಮೂಲಕ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಮೇರೆಗೆ ಶ್ರೀಲಂಕಾ ಪೊಲೀಸರು ಶನಿವಾರ ಪರಿಶೀಲನೆ ನಡೆಸಿದ್ದಾರೆ
ಭಾರತೀಯ ಸೇನೆ ನಡೆಸಿದ್ದ ಏರ್ ಸ್ಟ್ರೈಕ್ (ಸರ್ಜಿಕಲ್ ಸ್ಟ್ರೈಕ್) ಅನ್ನು ಪಂಜಾಬ್ನ ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಸಂಸದ ಚರಣಜಿತ್ ಸಿಂಗ್ ಚನ್ನಿ ಅನುಮಾನಿಸಿದ್ದಾರೆ.
ಭಾರತದ ವೀಸಾ ಸ್ಥಗಿತ ನಿಯಮದ ಬಳಿಕ ಭಾರತ- ಪಾಕ್ ಗಡಿಯಲ್ಲಿ ಸಿಲುಕಿದ್ದ ತನ್ನ ನಾಗರಿಕರು ವಾಘಾ ಗಡಿ ಮೂಲಕ ತವರಿಗೆ ಮರಳಲು ಅವಕಾಶ ನೀಡುವುದಾಗಿ ಪಾಕಿಸ್ತಾನ ಘೋಷಿಸಿದೆ.
ಪಹಲ್ಗಾಂ ದಾಳಿಯನ್ನು ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆ , ಐಎಸ್ಐ ಜೊತೆಗೂಡಿ ಯೋಜಿಸಿತ್ತು. ಇದಕ್ಕೆ ಪಾಕಿಸ್ತಾನದ ಸೇನೆ ನೆರವು ನೀಡಿತ್ತು.
ಕಾಂಗ್ರೆಸ್ ಇದೀಗ ಮತ್ತೆ ಅನಾವಶ್ಯಕವಾಗಿ ಸಂಸದೆ ಸುಧಾಮೂರ್ತಿ, ಕೇಂದ್ರ ಸಚಿವ ಜೈಶಂಕರ್ ಹೆಸರನ್ನೆತ್ತಿ ಹೊಸ ವಿವಾದವನ್ನು ಮೈಮೇಲೆಳೆದುಕೊಂಡಿದೆ.