ಆತಿಶಿ ತಂದೆಯನ್ನೂ ಬದಲಿಸಿಕೊಳ್ಳುವ ಮೂಲಕ ನೈಜ ಚಾರಿತ್ರ್ಯ ಪ್ರದರ್ಶಿಸಿದ್ದಾರೆ’ ಎಂದು ತಮ್ಮ ವಿರುದ್ಧ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧೂರಿ ಕೀಳು ಹೇಳಿಕೆ ನೀಡಿದ್ದಕ್ಕೆ ದೆಹಲಿ ಮುಖ್ಯಮಂತ್ರಿ ಆತಿಶಿ ಕಣ್ಣೀರು ಹಾಕಿದ್ದಾರೆ.
ಚೀನಾದಲ್ಲಿ ವ್ಯಾಪಕವಾಗಿ, ಭಾರತದಲ್ಲಿ ಮೊದಲ ಬಾರಿಗೆ ಪತ್ತೆಯಾದ ಎಚ್ಎಂಪಿವಿ ವೈರಸ್ ಸೋಮವಾರ ಬಾಂಬೆ ಷೇರುಪೇಟೆಯ ಮೇಲೂ ‘ದಾಳಿ’ ನಡೆಸಿದೆ.
ಎಚ್ಎಂಪಿವಿ ವೈರಾಣು ಈಗಾಗಲೇ ವಿಶ್ವದಲ್ಲೇ ಚಾಲ್ತಿಯಲ್ಲಿರುವ ವೈರಾಣುವಾಗಿದ್ದು, ಅದರಲ್ಲಿ ಭಾರತವೂ ಇದೆ. ಆದರೆ ಇದನ್ನು ಎದುರಿಸಲು ಸರ್ವಸನ್ನದ್ಧವಾಗಿದ್ದೇವೆ’ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹೇಳಿದ್ದಾರೆ.
ಟಾಟಾ ಮೋಟಾರ್ಸ್ ಮೊದಲ ಬಾರಿ ಮಾರುತಿ ಸುಜುಕಿಯನ್ನು ಹಿಂದಿಕ್ಕಿ 4 ದಶಕಗಳಲ್ಲಿ ಮೊದಲ ಬಾರಿಗೆ ಭಾರತದ ಕಾರು ಮಾರಾಟದಲ್ಲಿ ಅಗ್ರಸ್ಥಾನ ಪಡೆದಿದೆ ಹಾಗೂ ಐತಿಹಾಸಿಕ ಸಾಧನೆಯನ್ನು ಮಾಡಿದೆ.
ನಾವು ಜಾಗತಿಕ ಭವಿಷ್ಯದ ಬಗ್ಗೆ ಮಾತನಾಡುವಾಗ, ಮಾನವ-ಕೇಂದ್ರಿತ ಕಾರ್ಯ ವಿಧಾನಗಳು ಅಗ್ರಗಣ್ಯವಾಗಿರಬೇಕು -ಅಶ್ವಿನಿ ವೈಷ್ಣವ್