ಕಳೆದ ವರ್ಷದ ನೀಟ್-ಯುಜಿ ಪರೀಕ್ಷೆ ವಿವಾದದ ಬಳಿಕ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ)ಯ ಕಾರ್ಯನಿರ್ವಹಣೆ ಕುರಿತು ಏಳು ಮಂದಿ ತಜ್ಞರನ್ನೊಳಗೊಂಡ ಪರೀಕ್ಷಾ ಸುಧಾರಣಾ ಸಮಿತಿ ಮಾಡಿರುವ ಎಲ್ಲಾ ಶಿಫಾರಸುಗಳನ್ನು ಅನುಷ್ಠಾನಗೊಳಿಸುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ತಿಳಿಸಿದೆ.
ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಇಸ್ರೋ, ಇದೇ ಮೊದಲ ಬಾರಿಗೆ ಅಮೆರಿಕದ ದೈತ್ಯ ಸಂವಹನ ಉಪಗ್ರಹ ಉಡ್ಡಯನಕ್ಕೆ ಮುಂದಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದಿನ ಫೆಬ್ರವರಿ ಅಥವಾ ಮಾರ್ಚ್ನಲ್ಲಿ ಶ್ರೀಹರಿಕೋಟದಿಂದ ಈ ಉಪಗ್ರಹ ನಭಕ್ಕೆ ಹಾರಲಿದೆ.
ಆರ್ಎಸ್ಎಸ್ ದಲಿತ ವಿರೋಧಿ ನಿಲುವನ್ನು ಹೊಂದಿದೆ ಎನ್ನುವ ಆರೋಪಗಳ ನಡುವೆಯೇ ‘85 ವರ್ಷಗಳ ಹಿಂದೆ ಅಂದರೆ 1940ರಲ್ಲಿ ಸಂವಿಧಾನಶಿಲ್ಪಿ ಅಂಬೇಡ್ಕರ್ ಅವರ ಮಹಾರಾಷ್ಟ್ರದ ಆರ್ಎಸ್ಎಸ್ನ ಶಾಖಾ ಕಚೇರಿಗೆ ಭೇಟಿ ನೀಡಿದ್ದರು’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮಾಧ್ಯಮ ವಿಭಾಗ ಹೇಳಿದೆ.
ಪೂಜಾಸ್ಥಳಗಳ ಯಥಾಸ್ಥಿತಿ ಕಾಯ್ದುಕೊಳ್ಳುವ 1991ರ ಕಾಯ್ದೆ ಜಾರಿ ಕೋರಿ ಎಂಐಎಂ ನಾಯಕ, ಸಂಸದ ಅಸಾದುದ್ದೀನ್ ಒವೈಸಿ ಸಲ್ಲಿಸಿರುವ ಮನವಿಯಲ್ಲಿ ವಿಚಾರಣೆಗೆ ತೆಗೆದುಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಪೂಜಾಸ್ಥಳಗಳ ಯಥಾಸ್ಥಿತಿ ಕಾಯ್ದುಕೊಳ್ಳುವ ಕಾಯ್ದೆ ಜಾರಿ ಕೋರಿ ಎಂಐಎಂ ನಾಯಕ
2025ರ ಹೊಸ ವರ್ಷದ ಮೊದಲ ದಿನವೇ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ರೈತಾಪಿ ಸಮುದಾಯಕ್ಕೆ ಮೂರು ಬಂಪರ್ ಕೊಡುಗೆ ಪ್ರಕಟಿಸಿದೆ.